ಸುದೀಪ್ 
ಸಿನಿಮಾ ಸುದ್ದಿ

ನಟ ಸುದೀಪ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ!

ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಚಿಕ್ಕಮಗಳೂರು: ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ  ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್  ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ವಾರಸುದಾರ ಟಿವಿ ಧಾರಾವಾಹಿ ಶೂಟಿಂಗ್  ಸಂದರ್ಭದಲ್ಲಿ  ಕಾಫಿ ಎಸ್ಟೇಟ್ ನಲ್ಲಿ ವರದಿಯಾದ ಘಟನೆಯೊಂದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಧಾರಾವಾಹಿಯ ಕಾರ್ಯಕಾರಿ ನಿರ್ಮಾಪಕರಾದ ಸುದೀಪ್ ಹಾಗೂ ಮಹೇಶ್ ವಿರುದ್ಧ
ಫಾರ್ಮ್ ಹೌಸ್  ಮಾಲೀಕ ದೀಪಕ್  ಮಯೂರು, ದೂರು ದಾಖಲಿಸಿದ್ದರು.

ಚಿಕ್ಕಗಳೂರಿನ ಬೈಗೂರು ಗ್ರಾಮದಲ್ಲಿರುವ ಕಾಫಿ ಎಸ್ಟೇಟ್  ನಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಚಿತ್ರೀಕರಣಕ್ಕಾಗಿ ಕಾಫಿ ಸಸ್ಯಗಳನ್ನು ಕಿತ್ತು ಹಾಕಿದ ಸ್ಥಳದಲ್ಲಿ ಕಟ್ಟಡವನ್ನು ನಿರ್ಮಿಸಿಕೊಡಲಾಗುವುದು ಎಂಬ ಷರತ್ತಿನ ಮೇರೆಗೆ  ಚಿತ್ರೀಕರಣಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಆದರೆ, ಚಿತ್ರೀಕರಣ ನಂತರ ಸುದೀಪ್ ಷರತ್ತನ್ನು ಪೂರ್ಣಗೊಳಿಸಿಲ್ಲ ಎಂದು ಎಸ್ಟೇಟ್ ಮಾಲೀಕ ಮಯೂರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT