ಕಾವ್ಯಾ ಶೆಟ್ಟಿ 
ಸಿನಿಮಾ ಸುದ್ದಿ

ರಾಮಾಯಣ ಕಥೆ ಆಧಾರಿತ 'ಲಂಕೆ' ಚಿತ್ರೀಕರಣ ಪ್ರಾರಂಭ!

ನವ ನಿರ್ದೇಶಕ ರಾಮ್ ಪ್ರಸಾದ್ ಅವರು ಪೌರಾಣಿಕ ರಾಮಾಯಣ ಆಧಾರಿತ ಲಂಕೆ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದು ಚಿತ್ರದ ಚಿತ್ರೀಕರಣ ಪ್ರಾರಂಭಗೊಂಡಿದೆ.

ನವ ನಿರ್ದೇಶಕ ರಾಮ್ ಪ್ರಸಾದ್ ಅವರು ಪೌರಾಣಿಕ ರಾಮಾಯಣ ಆಧಾರಿತ ಲಂಕೆ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದು ಚಿತ್ರದ ಚಿತ್ರೀಕರಣ ಪ್ರಾರಂಭಗೊಂಡಿದೆ.
ಲಂಕೆ ಚಿತ್ರದಲ್ಲಿ ಲೂಸ್ ಮಾದ ಯೋಗಿ, ಸಂಚಾರಿ ವಿಜಯ್, ಕಾವ್ಯಾ ಶೆಟ್ಟಿ ಮತ್ತು ಕ್ರಿಷಿ ತಪಂದಾ ನಟಿಸುತ್ತಿದ್ದಾರೆ. ಚಿತ್ರದ ಕುರಿತಂತೆ ಮಾತನಾಡಿದ ಕಾವ್ಯಾ ಶೆಟ್ಟಿ ಅವರು, ಇದೊಂದು ಪೌರಾಣಿಕ ಚಿತ್ರ. ರಾಮಾಯಣದಲ್ಲಿ ರಾವಣ ಕುರಿತು ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ ಎಂದರು.
ಚಿತ್ರಕ್ಕೆ ಕಾರ್ತಿಕ್ ಶರ್ಮಾ ಸಂಗೀತ ಸಂಯೋಜಿಸುತ್ತಿದ್ದು ರಮೇಶ್ ಬಾಬು ಛಾಯಾಗ್ರಹಣ ಮಾಡಲಿದ್ದಾರೆ. ಚಿತ್ರಕ್ಕೆ ಪಟೇಲ್ ಶ್ರೀನಿವಾಸ್ ಬಂಡವಾಳ ಹೂಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ

MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ

ಸಿಂಹ ಅಲ್ಲ 'ನಾಯಿ' ಎಂದು ಹೆಸರಿಡಬೇಕಿತ್ತು: ಕಚ್ಚೆ ಹರುಕನಿಗೆ ಟಿಕೆಟ್ ಕೊಡದೆ ಬಿಜೆಪಿಯವರೇ ಕ್ಯಾಕರಿಸಿ ಉಗಿದು ಮನೆಯಲ್ಲಿ ಕೂರಿಸಿದ್ದಾರೆ!

ಮರು ಎಣಿಕೆಯಲ್ಲಿ ಮಂಜುನಾಥ್ ಗೆದ್ದರೆ ರಾಜಕೀಯ ನಿವೃತ್ತಿ: ಮಾಲೂರು ಶಾಸಕ ನಂಜೇಗೌಡ

ಜಾತಿಗಣತಿ ಸಮೀಕ್ಷೆ 2025: ಆಶಾ ಕಾರ್ಯಕರ್ತರಿಗೆ 2,000 ರೂ. ಗೌರವ ಧನ ಘೋಷಿಸಿದ ಸರ್ಕಾರ

SCROLL FOR NEXT