ಪತ್ರ, ಸುದೀಪ್ 
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ಭೇಟಿಗಾಗಿ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ ಸೌಮ್ಯಾ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಲು ಯತ್ನಿಸಿ ವಿಫಲವಾದ ಸೌಮ್ಯ ಎಂಬ ಅಭಿಮಾನಿ ಅಭಿಮಾನಿ ರಕ್ತದಲ್ಲಿ ಪತ್ರ ಬರೆಯುವ...

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಲು ಯತ್ನಿಸಿ ವಿಫಲವಾದ ಸೌಮ್ಯ ಎಂಬ ಅಭಿಮಾನಿ ಅಭಿಮಾನಿ ರಕ್ತದಲ್ಲಿ ಪತ್ರ ಬರೆಯುವ ಮೂಲಕ ನಿಮ್ಮನ್ನು ಭೇಟಿಯಾಗಲೇ ಬೇಕು ಎಂದು ಒತ್ತಾಯಿಸಿದ್ದಾರೆ.
ನನಗೆ ತಂದೆ ಇಲ್ಲ. ಅಂದರೆ ತೀರಿಕೊಂಡಿದ್ದಾರೆ. ನಿಮ್ಮನ್ನು ನೋಡಬೇಕು. ನಿಮ್ಮ ಭೇಟಿಗಾಗಿ ತುಂಬ ಪ್ರಯತ್ನಿಸಿದೆ. ಆದರೆ, ಅವಕಾಶ ಸಿಗಲಿಲ್ಲ. ನಿಮ್ಮ ಜತೆಗಿರುವ ವ್ಯಕ್ತಿಗಳ ಬಳಿಯೂ ಕೇಳಿದೆ. ಆದರೆ, ಅವರು ನಿಮ್ಮನ್ನು ಭೇಟಿ ಮಾಡಿಸಲಿಲ್ಲ. ನೀವು ಒಂದು ದಿನ ನನ್ನನ್ನು ಭೇಟಿ ಮಾಡಲೇಬೇಕು. ಒಂದು ದಿನಾಂಕ ಹೇಳಿ ಎಂದು ಮನವಿ ಮಾಡಿದ್ದಾಳೆ. ಈ ಪತ್ರವನ್ನು ಸುದೀಪ್​ ಅವರ ಇನ್ನೋರ್ವ ಅಭಿಮಾನಿ ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿದ್ದಾರೆ.
ಪತ್ರದ ಪೋಸ್ಟ್ ಗೆ ರಿಟ್ವೀಟ್​ ಮಾಡಿದ ಸುದೀಪ್​ ಅವರು, ಸೌಮ್ಯಾ ಅವರ ಅಭಿಮಾನ ನೋಡಿ ಸಂತೋಷವಾಯಿತು. ಆದರೆ, ರಕ್ತದಲ್ಲಿ ಪತ್ರ ಬರೆದಿದ್ದು ನೋಡಿ ನೋವಾಯಿತು. ಸೌಮ್ಯಾ ಅವರ ನೋವನ್ನು ಅರ್ಥ ಮಾಡಿಕೊಳ್ಳಬಲ್ಲೆ. ಆದರೆ, ದಯವಿಟ್ಟು ಯಾರೂ ಹೀಗೆ ಮಾಡಬೇಡಿ. ನನ್ನ ಮಾತಿನ ಮೇಲೆ ಗೌರವ ಇದ್ದರೆ ಇನ್ನೊಮ್ಮೆ ಇಂಥದ್ದನ್ನು ಮಾಡಬೇಡಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ