ಪತ್ರ, ಸುದೀಪ್ 
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ಭೇಟಿಗಾಗಿ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ ಸೌಮ್ಯಾ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಲು ಯತ್ನಿಸಿ ವಿಫಲವಾದ ಸೌಮ್ಯ ಎಂಬ ಅಭಿಮಾನಿ ಅಭಿಮಾನಿ ರಕ್ತದಲ್ಲಿ ಪತ್ರ ಬರೆಯುವ...

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಲು ಯತ್ನಿಸಿ ವಿಫಲವಾದ ಸೌಮ್ಯ ಎಂಬ ಅಭಿಮಾನಿ ಅಭಿಮಾನಿ ರಕ್ತದಲ್ಲಿ ಪತ್ರ ಬರೆಯುವ ಮೂಲಕ ನಿಮ್ಮನ್ನು ಭೇಟಿಯಾಗಲೇ ಬೇಕು ಎಂದು ಒತ್ತಾಯಿಸಿದ್ದಾರೆ.
ನನಗೆ ತಂದೆ ಇಲ್ಲ. ಅಂದರೆ ತೀರಿಕೊಂಡಿದ್ದಾರೆ. ನಿಮ್ಮನ್ನು ನೋಡಬೇಕು. ನಿಮ್ಮ ಭೇಟಿಗಾಗಿ ತುಂಬ ಪ್ರಯತ್ನಿಸಿದೆ. ಆದರೆ, ಅವಕಾಶ ಸಿಗಲಿಲ್ಲ. ನಿಮ್ಮ ಜತೆಗಿರುವ ವ್ಯಕ್ತಿಗಳ ಬಳಿಯೂ ಕೇಳಿದೆ. ಆದರೆ, ಅವರು ನಿಮ್ಮನ್ನು ಭೇಟಿ ಮಾಡಿಸಲಿಲ್ಲ. ನೀವು ಒಂದು ದಿನ ನನ್ನನ್ನು ಭೇಟಿ ಮಾಡಲೇಬೇಕು. ಒಂದು ದಿನಾಂಕ ಹೇಳಿ ಎಂದು ಮನವಿ ಮಾಡಿದ್ದಾಳೆ. ಈ ಪತ್ರವನ್ನು ಸುದೀಪ್​ ಅವರ ಇನ್ನೋರ್ವ ಅಭಿಮಾನಿ ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿದ್ದಾರೆ.
ಪತ್ರದ ಪೋಸ್ಟ್ ಗೆ ರಿಟ್ವೀಟ್​ ಮಾಡಿದ ಸುದೀಪ್​ ಅವರು, ಸೌಮ್ಯಾ ಅವರ ಅಭಿಮಾನ ನೋಡಿ ಸಂತೋಷವಾಯಿತು. ಆದರೆ, ರಕ್ತದಲ್ಲಿ ಪತ್ರ ಬರೆದಿದ್ದು ನೋಡಿ ನೋವಾಯಿತು. ಸೌಮ್ಯಾ ಅವರ ನೋವನ್ನು ಅರ್ಥ ಮಾಡಿಕೊಳ್ಳಬಲ್ಲೆ. ಆದರೆ, ದಯವಿಟ್ಟು ಯಾರೂ ಹೀಗೆ ಮಾಡಬೇಡಿ. ನನ್ನ ಮಾತಿನ ಮೇಲೆ ಗೌರವ ಇದ್ದರೆ ಇನ್ನೊಮ್ಮೆ ಇಂಥದ್ದನ್ನು ಮಾಡಬೇಡಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT