ಯಶ್, ವಿದ್ಯಾಬಾಲನ್ 
ಸಿನಿಮಾ ಸುದ್ದಿ

ಯಶ್ ನೀವು ಕರೆದರೆ ಖಂಡಿತವಾಗಿಯೂ ಕನ್ನಡ ಚಿತ್ರದಲ್ಲಿ ನಟಿಸುತ್ತೇನೆಂದ ಬಾಲಿವುಡ್ ನಟಿ!

ಕೆಜಿಎಫ್ ಚಿತ್ರದ ಭರ್ಜರಿ ಯಶಸ್ಸು ಭಾರತೀಯ ಚಿತ್ರರಂಗ ಇದೀಗ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದೆ. ಇನ್ನು ಬಾಲಿವುಡ್ ನಟಿ ವಿದ್ಯಾಬಾಲನ್ ಸಹ ಯಶ್ ನೀವು ಅವಕಾಶ ನೀಡಿದರೆ....

ಕೆಜಿಎಫ್ ಚಿತ್ರದ ಭರ್ಜರಿ ಯಶಸ್ಸು ಭಾರತೀಯ ಚಿತ್ರರಂಗ ಇದೀಗ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದೆ. ಇನ್ನು ಬಾಲಿವುಡ್ ನಟಿ ವಿದ್ಯಾಬಾಲನ್ ಸಹ ಯಶ್ ನೀವು ಅವಕಾಶ ನೀಡಿದರೆ ಖಂಡಿತವಾಗಿಯೂ ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತೇನೆ ಎಂದು ಹೇಳಿದ್ದಾರೆ. 
ಟಾಲಿವುಡ್ ನಟ ಬಾಲಕೃಷ್ಣ ಅಭಿನಯದ ಎನ್​ಟಿಆರ್ ಕಥಾನಾಯಕುಡು ಚಿತ್ರದಲ್ಲಿ ಎನ್​ಟಿಆರ್ ಪತ್ನಿ ಪಾತ್ರದಲ್ಲಿ ವಿದ್ಯಾಬಾಲನ್ ಅಭಿನಯಿಸಿದ್ದರು. ಇನ್ನು ಚಿತ್ರದ ಪ್ರಮೋಷನ್ ಗಾಗಿ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಟ ಬಾಲಕೃಷ್ಣ, ವಿದ್ಯಾಬಾಲನ್, ಯಶ್ ಹಾಗೂ ಪುನೀತ್ ರಾಜಕುಮಾರ್ ಭಾಗವಹಿಸಿದ್ದರು.
ಈ ವೇಳೆ ವಿದ್ಯಾಬಾಲನ್ ಕನ್ನಡ ಚಿತ್ರರಂಗಕ್ಕೆ ಕಾಲಿಡುವುಡು ಯಾವಾಗ ಎನ್ನುವ ಪ್ರಶ್ನೆ ಕೇಳಿ ಬಂದಿತ್ತು. ಅದಕ್ಕೆ ವಿದ್ಯಾಬಾಲನ್ ಯಶ್ ನೀವೂ ಅವಕಾಶ ನೀಡಿದರೆ ಖಂಡಿತವಾಗಿಯೂ ಕನ್ನಡಕ್ಕೆ ಕಾಲಿಡುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 
ವಿದ್ಯಾಬಾಲನ್ ದಿ ಡರ್ಟಿ ಪಿಕ್ಚರ್, ಕಹಾನಿ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT