ಚಿರಂಜೀವಿ ಸರ್ಜಾ 
ಸಿನಿಮಾ ಸುದ್ದಿ

ಟಿ.ಎಸ್ ನಾಗಾಭರಣ ಪ್ರಯತ್ನ ಯಶಸ್ವಿ: ತೆರೆಮೇಲೆ ತೇಜಸ್ವಿ ಅವರ ಜುಗಾರಿ ಕ್ರಾಸ್, ಕಲಾವಿದರು ಫೈನಲ್

ಪುಡಿ ಚಂದ್ರು ನಿರ್ಮಾಣದ ಜುಗಾರಿ ಕ್ರಾಸ್ ಸಿನಿಮಾವನ್ನು ಟಿ.ಎಸ್ ನಾಗಾಭರಣ ನಿರ್ದೇಶಿಸುತ್ತಿದ್ದಾರೆ, ಪ್ರಸಿದ್ದ ಬರಹಗಾರರಾದ ಪೂರ್ಣ ಚಂದ್ರ ತೇಜಸ್ವಿ...

ಕಡ್ಡಿಪುಡಿ ಚಂದ್ರು ನಿರ್ಮಾಣದ  ಜುಗಾರಿ ಕ್ರಾಸ್ ಸಿನಿಮಾವನ್ನು ಟಿ.ಎಸ್ ನಾಗಾಭರಣ ನಿರ್ದೇಶಿಸುತ್ತಿದ್ದಾರೆ, ಪ್ರಸಿದ್ದ ಬರಹಗಾರರಾದ ಪೂರ್ಣ ಚಂದ್ರ ತೇಜಸ್ವಿ ಅವರ ಕಾದಂಬರಿ ಆಧಾರಿತ ಸಿನಿಮಾ ಇದಾಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಗಿದ್ದು, ಕಲಾವಿದರು ಫೈನಲ್ ಆಗಿದ್ದಾರೆ,
ಚಿತ್ರದ ಪ್ರಧಾನ ಪಾತ್ರದಲ್ಲಿ ಚಿರಂಜೀವಿ ಸರ್ಜಾ ನಟಿಸಲಿದ್ದಾರೆ, ಶೀಘ್ರವೇ ಸಿನಿಮಾ ತಂಡ ಅಧಿಕೃತವಾಗಿ ಪ್ರಕಟಿಸಲಿದೆ, ಫೆಬ್ರವರಿ ತಿಂಗಳಿನಲ್ಲಿ ಚಿತ್ರದ ಮೂಹೂರ್ತ ನೆರವೇರಲಿದೆ,
ಕೂಡ್ಲು ರಾಮಕೃಷ್ಣ ಸೇರಿದಂತೆ ಹಲವು ಪ್ರಸಿದ್ದ ನಿರ್ದೇಶಕರು ಜುಗಾರಿ ಕ್ರಾಸ್ ಕಾದಂಬರಿಯನ್ನು ಸಿನಿಮಾವಾಗಿ ತೆರೆ ಮೇಲೆ ತರಲು ಪ್ರಯತ್ನ ನಡೆಸಿದರು, ಆದರೆ ಟಿ,ಎಸ್ ನಾಗಾಭರಣ ಅವರ ಪ್ರಯತ್ನ ಮಾತ್ರ ಫಲಿಸಿದೆ, ತೇಜಸ್ವಿ ಪತ್ನಿ, ರಾಜೇಶ್ವರಿ ಅವರಿಂದ ಪುಸ್ತಕದ ಹಕ್ಕು ಪಡೆಯಲು ನಾಗಾಭರಣ ಯಶಸ್ವಿಯಾಗಿದ್ದಾರೆ. 
ವಿಜಯ್ ಕಿರಣ್ ಅವರ ಸಿಂಗ ಸಿನಿಮಾದಲ್ಲಿ ಚಿರಂಜೀವಿ ನಟಿಸುತ್ತಿದ್ದು, ಜುಗಾರಿ ಕ್ರಾಸ್ ನಲ್ಲಿ  ರಂಗಾಯಣ ರಘು, ತಾರಾ, ಸಾಧು ಕೋಕಿಲಾ ಸೇರಿದಂತೆ ಹಲವರು ನಟಿಸಿದ್ದಾರೆ.
ರಾಷ್ಟ್ರೀಯ. ಮತ್ತು ರಾಜ್ಯ ಪ್ರಶಸ್ತಿ ಪಡೆದಿರುವ ನಿರ್ದೇಶಕ ನಾಗಾಭರಣ ಅವರ ಸಿನಿಮಾದಿಂದ ಅವರ ಅಭಿಮಾನಿಗಳು ಹೊಸತೊಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT