ಎಂ ಜಿ ಶ್ರೀನಿವಾಸ್ 
ಸಿನಿಮಾ ಸುದ್ದಿ

ನಟ ಮತ್ತು ನಿರ್ದೇಶನ ಎರಡೂ ಖುಷಿ ಕೊಡುತ್ತಿದೆ: ಎಂಜಿ ಶ್ರೀನಿವಾಸ್

ನಟನಾಗುವ ಹಂಬಲದಿಂದ ಚಿತ್ರರಂಗಕ್ಕೆ ಬಂದವರು ಎಂ ಜಿ ಶ್ರೀನಿವಾಸ್. ಡ್ಯಾನ್ಸ್ ಕೊರಿಯೊಗ್ರಫರ್ ಆಗಿ ವೃತ್ತಿ...

ನಟನಾಗುವ ಹಂಬಲದಿಂದ ಚಿತ್ರರಂಗಕ್ಕೆ ಬಂದವರು ಎಂ ಜಿ ಶ್ರೀನಿವಾಸ್. ಡ್ಯಾನ್ಸ್ ಕೊರಿಯೊಗ್ರಫರ್ ಆಗಿ ವೃತ್ತಿ ಆರಂಭಿಸಿದ ಶ್ರೀನಿವಾಸ್ ನಂತರ ಆರ್ ಜೆಯಾದರು. ಕ್ಯಾಮರಾ ಮುಂದೆ ನಿಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದಾಗ ನಟ ಉಪೇಂದ್ರ ಅವರ ಟೋಪಿವಾಲಾದಲ್ಲಿ ಅವಕಾಶ ಸಿಕ್ಕಿತು. ಉಪೇಂದ್ರ ಅವರ ಉತ್ತೇಜನದಿಂದ ನಿರ್ದೇಶನಕ್ಕೆ ಬಂದೆ ಎನ್ನುತ್ತಾರೆ ಶ್ರೀನಿವಾಸ್.

5 ವರ್ಷಗಳ ನಂತರ ಶ್ರೀನಿವಾಸ ಕಲ್ಯಾಣ ಚಿತ್ರ ನಿರ್ದೇಶಿಸಿದರು,ನಂತರ ಇದೀಗ ಬೀರಬಲ್ ಚಿತ್ರ ನಿರ್ದೇಶಿಸುತ್ತಿದ್ದಾರೆ. ಶ್ರೀನಿವಾಸ ಕಲ್ಯಾಣ ನಂತರ ಎರಡು-ಮೂರು ರೊಮ್ಯಾಂಟಿಕ್ ಚಿತ್ರಗಳ ನಿರ್ದೇಶನಕ್ಕೆ ಅವಕಾಶ ಬಂದವು, ಆದರೆ ನನಗೆ ಇಷ್ಟವಾಗಲ್ಲ. ಪ್ರಯೋಗಾತ್ಮಕ ಚಿತ್ರವನ್ನು ಮಾಡಲು ಇಷ್ಟಪಟ್ಟು ಕ್ರೈಮ್ ಥ್ರಿಲ್ಲರ್ ವಿಷಯ ಒಪ್ಪಿಕೊಂಡೆ ಎಂದರು.

ರಂಗಭೂಮಿ, ನೃತ್ಯದ ಹಿನ್ನಲೆ ಹೊಂದಿರುವ ರುಕ್ಮಿಣಿ ವಸಂತ್ ನಾಯಕಿಯಾಗಿ ಅಭಿನಯಿಸುತ್ತಿದ್ದು ಸಂಗೀತ ನಿರ್ದೇಶಕರಾಗಿ ಸೌರಭ್ ವೈಭವ್ ಚೊಚ್ಚಲ ಸಂಗೀತ ನಿರ್ದೇಶಕರಾಗಿ ಗಾಂಧಿನಗರಕ್ಕೆ ಕಾಲಿಡುತ್ತಿದ್ದಾರೆ. ಭರತ್ ಪರಶುರಾಮ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT