ಸುದೀಪ್ 
ಸಿನಿಮಾ ಸುದ್ದಿ

ದುರ್ಗದ ಹುಲಿ ಸಿನಿಮಾದಿಂದ ನಟ ಸುದೀಪ್ ಹಿಂದೆ ಸರಿಯಲು ಕಾರಣವೇನು?

18ನೇ ಶತಮಾನದ ಐತಿಹಾಸಿಕ ಕಥೆ ಆಧರಿಸಿ ಮದಕರಿ ನಾಯಕ ಸಿನಿಮಾ ತಯಾರಾಗುತ್ತಿದೆ, ದರ್ಶನ್ ನಟನೆಯ ಈ ಸಿನಿಮಾ ಬಗ್ಗೆ ಸ್ಯಾಂಡಲ್ ವುಡ್ ನಲ್ಲಿ ...

18ನೇ ಶತಮಾನದ ಐತಿಹಾಸಿಕ ಕಥೆ ಆಧರಿಸಿ ಮದಕರಿ ನಾಯಕ ಸಿನಿಮಾ ತಯಾರಾಗುತ್ತಿದೆ, ದರ್ಶನ್ ನಟನೆಯ ಈ ಸಿನಿಮಾ ಬಗ್ಗೆ ಸ್ಯಾಂಡಲ್ ವುಡ್ ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಗಂಡುಗಲಿ ಮದಕರಿ ನಾಯಕ ಸಿನಿಮಾಗಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಸುತ್ತಿದ್ದಾರೆ, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಸಿನಿಮಾವನ್ನು ರಾಕ್ ಲೈನ್ ವೆಂಕಟೇಶ್  ನಿರ್ಮಾಣ ಮಾಡುತ್ತಿದ್ದಾರೆ,
ಇನ್ನೂ ಇದೇ ರೀತಿಯ ಕಥೆ ಹೊಂದಿರುವ ದುರ್ಗದ ಹುಲಿ ಸಿನಿಮಾದಿಂದ ನಟ ಸುದೀಪ್ ಹಿಂದೆ ಸರಿದಿದ್ದಾರೆ, ನಿರ್ದೇಶಕರು ಹಾಗೂ ನಿರ್ಮಾಪಕರ ಜೊತೆ ಚರ್ಚಿಸಿ ಸಿನಿಮಾದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ,
ಸುದೀಪ್ ಸದ್ಯ ಹೈದರಾಬಾದ್ ನಲ್ಲಿ  ಸೈ ರಾ ನರಸಿಂಹ ರೆಡ್ಡಿ ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ. ನನ್ನ ಪ್ರಕಾರ ಮದಕರಿ ನಾಯಕ ಮತ್ತು ದುರ್ಗದ ಹುಲಿ ಸಿನಿಮಾ ಎರಡು ಕಥೆಗಳು ಒಂದೆಯಾಗಿವೆ, ಒಂದೇ ತಟ್ಟೆಯಲ್ಲಿ  ಒಂದೇ ರೀತಿಯ ಊಟವನ್ನು ಬಡಿಸಿದಂತಾಗುತ್ತದೆ ಎಂದು ಸುದೀಪ್ ಹೇಳಿದ್ದಾರೆ,
ರಾಕ್ ಲೈನ್ ವೆಂಕಟೇಶ್ ಅವರನ್ನು ನಾನು ಹಲವು ವರ್ಷಗಳಿಂದ ನೋಡಿದ್ದೇನೆ,ರಾಜೇಂದ್ರ ಸಿಂಗ್ ಬಾಬು  ಹಲವು ಸಿನಿಮಾ ನಿರ್ದೇಶಿಸಿದ್ದಾರೆ. ದರ್ಶನ್ ನಟನೆಯ ಗಂಡುಗಲಿ ಮದಕರಿ ನಾಯಕ ಸಿನಿಮಾಗಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT