ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಬಿಚ್ಚುಗತ್ತಿ ಚಾಪ್ಟರ್ 1 ಭರದಿಂದ ಸಾಗಿದ ಚಿತ್ರೀಕರಣ!

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ...

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ. 
ಚಿತ್ರವನ್ನು ಹರಿ ಸಂತೋಷ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು ಫೆಬ್ರವರಿ ಮೊದಲ ವಾರದಿಂದ ಐದನೇ ಶೆಡ್ಯೂಲ್ ಪ್ರಾರಂಭವಾಗಲಿದೆ. 
ಓಂ ಸಾಯಿಕೃಷ್ಣ ಪ್ರೊಡೆಕ್ಷನ್ ಅಡಿಯಲ್ಲಿ ಬಿಚ್ಚುಗತ್ತಿ ಯೋಜನೆ ನಿರ್ಮಾಣವಾಗುತ್ತಿದೆ. ಬಿಎಲ್ ವೇಣು ಅವರ ಕಾದಂಬರಿ ಆಧಾರಿತ ಚಿತ್ರವಾಗಿದೆ. ಚಿತ್ರದಲ್ಲಿ ಹರಿಪ್ರಿಯಾ ಸಹ ಐತಿಹಾಸಿಕ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್