ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಬಿಚ್ಚುಗತ್ತಿ ಚಾಪ್ಟರ್ 1 ಭರದಿಂದ ಸಾಗಿದ ಚಿತ್ರೀಕರಣ!

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ...

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ. 
ಚಿತ್ರವನ್ನು ಹರಿ ಸಂತೋಷ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು ಫೆಬ್ರವರಿ ಮೊದಲ ವಾರದಿಂದ ಐದನೇ ಶೆಡ್ಯೂಲ್ ಪ್ರಾರಂಭವಾಗಲಿದೆ. 
ಓಂ ಸಾಯಿಕೃಷ್ಣ ಪ್ರೊಡೆಕ್ಷನ್ ಅಡಿಯಲ್ಲಿ ಬಿಚ್ಚುಗತ್ತಿ ಯೋಜನೆ ನಿರ್ಮಾಣವಾಗುತ್ತಿದೆ. ಬಿಎಲ್ ವೇಣು ಅವರ ಕಾದಂಬರಿ ಆಧಾರಿತ ಚಿತ್ರವಾಗಿದೆ. ಚಿತ್ರದಲ್ಲಿ ಹರಿಪ್ರಿಯಾ ಸಹ ಐತಿಹಾಸಿಕ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT