ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಬಿಚ್ಚುಗತ್ತಿ ಚಾಪ್ಟರ್ 1 ಭರದಿಂದ ಸಾಗಿದ ಚಿತ್ರೀಕರಣ!

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ...

ಬಿಚ್ಚುಗತ್ತಿ ಚಾಪ್ಟರ್ 1- ದಳವಾಯಿ ದಂಗೆ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. 15ನೇ ಶತಮಾನದ ಪಾಳೆಗಾರ ಬರಮಣ್ಣ ನಾಯಕ ಅವರ ಪಾತ್ರದ ಚಿತ್ರೀಕರಣ ನಡೆಯುತ್ತಿದ್ದು 40ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ. 
ಚಿತ್ರವನ್ನು ಹರಿ ಸಂತೋಷ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು ಫೆಬ್ರವರಿ ಮೊದಲ ವಾರದಿಂದ ಐದನೇ ಶೆಡ್ಯೂಲ್ ಪ್ರಾರಂಭವಾಗಲಿದೆ. 
ಓಂ ಸಾಯಿಕೃಷ್ಣ ಪ್ರೊಡೆಕ್ಷನ್ ಅಡಿಯಲ್ಲಿ ಬಿಚ್ಚುಗತ್ತಿ ಯೋಜನೆ ನಿರ್ಮಾಣವಾಗುತ್ತಿದೆ. ಬಿಎಲ್ ವೇಣು ಅವರ ಕಾದಂಬರಿ ಆಧಾರಿತ ಚಿತ್ರವಾಗಿದೆ. ಚಿತ್ರದಲ್ಲಿ ಹರಿಪ್ರಿಯಾ ಸಹ ಐತಿಹಾಸಿಕ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT