ಪುನೀತ್ ರಾಜ್ ಕುಮಾರ್ ಜೊತೆಗೆ ಅನುಪಮ ಪರಮೇಶ್ವರನ್ 
ಸಿನಿಮಾ ಸುದ್ದಿ

ಸ್ಟಾರ್ ನಟನಾದರೂ, ಪುನೀತ್ ಅತ್ಯಂತ ವಿನೀತ: ಅನುಪಮಾ ಪರಮೇಶ್ವರನ್

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಈಗಾಗಲೇ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಅನುಪಮ ಪರಮೇಶ್ವರನ್ ನಟಸಾರ್ವಭೌಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ.

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಈಗಾಗಲೇ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಅನುಪಮ ಪರಮೇಶ್ವರನ್  'ನಟಸಾರ್ವಭೌಮ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ.
ಪವನ್ ಒಡೆಯರ್ ನಿರ್ದೇಶನದಲ್ಲಿ ರಾಕ್ ಲೈನ್ ಪ್ರೋಢಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕಿಯಾಗಿ ಅನುಪಮ ಪರಮೇಶ್ವರನ್ ನಟಿಸಿದ್ದಾರೆ.
ನಟ ಸಾರ್ವಭೌಮ ಚಿತ್ರ ಹಾಗೂ ಚಿತ್ರೀಕರಣದ ಅನುಭವವನ್ನು ದಿ ಸಿಟಿ ಎಕ್ಸ್ ಪ್ರೆಸ್ ಜೊತೆಗೆ ಹಂಚಿಕೊಂಡಿರುವ ಅನುಪಮ ಪರಮೇಶ್ವರನ್, ಪಾತ್ರ ಚಿಕ್ಕದಾದರೂ ತುಂಬಾ ಪರಿಣಾಮ ಬೀರಿದೆ. ಭವಿಷ್ಯ ರೂಪಿಸುವಲ್ಲಿಯೂ ನೆರವಾಗಿದೆ ಎನ್ನುತ್ತಾರೆ.
ಎಲ್ಲಾ ಚಿತ್ರರಂಗದಲ್ಲೂ ಉತ್ತಮವಾಗಿ ಓಪನಿಂಗ್ ಪಡೆದುಕೊಂಡಿದ್ದು, ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಗಳೊಂದಿಗೆ ಕೆಲಸ ಮಾಡಿದ್ದೇನೆ. ಉತ್ತಮ ಕಥೆ ಹಾಗೂ ಸಹ ನಟರೊಂದಿಗೆ ಕೆಲಸ ಮಾಡಿದ್ದೇನೆ.ನಟ ಸಾರ್ವಭೌಮ ಚಿತ್ರದಲ್ಲೂ ಇದೇ ರೀತಿ ಕೆಲಸ ಮಾಡಿರುವುದಾಗಿ ಹೇಳಿದರು.
ನಟಸೌರ್ವಭೌಮ ಚಿತ್ರದಲ್ಲಿ ವಕೀಲೆಯಾಗಿ ಕಾಣಿಸಿಕೊಂಡಿರುವ ಅನುಪಮ ,ಪಾತ್ರ ಕುರಿತು ಹೆಚ್ಚಿನದಾಗಿ ಏನನ್ನೂ ಹೇಳಲಿಲ್ಲ. ಫೆಬ್ರವರಿ 7 ರಂದು ಚಿತ್ರ ಬಿಡುಗಡೆ ನಂತರ ಎಲ್ಲವೂ ಗೊತ್ತಾಗಲಿದೆ ಎಂದರು.
15 ದಿನಗಳ ಕಾಲ  ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ನಾನೇ  ಡಬ್ ಮಾಡಬಹುದಾದ ಎಂದು ನಿರ್ದೇಶಕರನ್ನು ಕೇಳಲಿಲ್ಲ. ಆದರೆ, ಮುಂದಿನ ಬಾರಿ ಕನ್ನಡ ಚಿತ್ರದಲ್ಲಿ ಅವಕಾಶ ದೊರೆತರೆ ತಾವೇ ಪರಿಪೂರ್ಣವಾಗಿ ಧ್ವನಿ ಡಬ್ ಮಾಡುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT