ದರ್ಶನ್ ಮತ್ತು ಸುದೀಪ್ 
ಸಿನಿಮಾ ಸುದ್ದಿ

ಕುರುಕ್ಷೇತ್ರ ದರ್ಶನ್ ಸಿನಿಮಾವಲ್ಲ, ಫೈಲ್ವಾನ್ ನನ್ನದಲ್ಲ: ನಟ ಸುದೀಪ್ ಮಾರ್ಮಿಕ ಹೇಳಿಕೆಗೆ ಕಾರಣವೇನು?

: ಕೃಷ್ಣ ನಿರ್ದೇಶನದ ಸುದೀಪ್‌ ಅಭಿನಯದ ‘ಪೈಲ್ವಾನ್‌’ ಸಿನಿಮಾವೂ ಚಿತ್ರೀಕರಣವೂ ಕಂಪ್ಲೀಟ್‌ ಆಗಿದ್ದೂ, ಇನ್ನೇನು ಶೀಘ್ರದಲ್ಲಿಯೇ ಬಿಡುಗಡೆಗೆ ಚಿತ್ರತಂಡವೂ ...

ಬೆಂಗಳೂರು: ಕೃಷ್ಣ ನಿರ್ದೇಶನದ ಸುದೀಪ್‌ ಅಭಿನಯದ ‘ಪೈಲ್ವಾನ್‌’ ಸಿನಿಮಾವೂ ಚಿತ್ರೀಕರಣವೂ ಕಂಪ್ಲೀಟ್‌ ಆಗಿದ್ದೂ, ಇನ್ನೇನು ಶೀಘ್ರದಲ್ಲಿಯೇ ಬಿಡುಗಡೆಗೆ ಚಿತ್ರತಂಡವೂ ಸಿದ್ಧತೆಯನ್ನು ಮಾಡಿಕೊಂಡಿದೆ. ಅದೇ ರೀತಿ ದರ್ಶನ್‌ ಅಭಿನಯದ ಕುರುಕ್ಷೇತ್ರ ಚಿತ್ರದ ಚಿತ್ರೀಕರಣವೂ ಕಂಪ್ಲೀಟ್‌ ಆಗಿದೆ. 
ಈ ನಡುವೆ ಕಿಚ್ಚ ಸುದೀಪ್  ಖಾಸಗಿ ಟಿವಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕುರುಕ್ಷೇತ್ರ ದರ್ಶನ್ ಸಿನಿಮಾವಲ್ಲ, ಫೈಲ್ವಾನ್ ನನ್ನ ಸಿನಿಮಾವಲ್ಲ, ಅದು ನಿರ್ಮಾಪಕರದ್ದಾಗಿದೆ ಎಂದು ಸುದೀಪ್ ಹೇಳಿದ್ದಾರೆ,.
ಇನ್ನೂ ಸುದೀಪ್ ಮನೆಯಲ್ಲಿ ದರ್ಶನ್ ಮತ್ತು ಕಿಚ್ಚ ಒಟ್ಟಿಗೆ ಇರುವ ಫೋಟೋವನ್ನು ಹಾಕಿಕೊಂಡಿದ್ದಾರೆ., ಇದರ ಬಗ್ಗೆಯೂ ಮಾತನಾಡಿರುವ ಸುದೀಪ್, ನಾನು ಯಾರಿಗಾದರೂ ಜೀವನದಲ್ಲಿ ಒಂದು ಸ್ಥಾನ ಕೊಟ್ಟಾಗ ನನಗೆ ಅಷ್ಟು ಬೇಗ ತೆಗೆದುಹಾಕಲು ಬರಲ್ಲ ಎಂದು ತಿಳಿಸಿದ್ದಾರೆ.
ಸ್ಟಾರ್ ಡಂ ತೆಗೆದು ಪಕ್ಕಕ್ಕಿಟ್ಟರೇ ಸ್ನೇಹ ಮುಂದುವರೆಯುತ್ತದೆ ಎಂದು ಸುದೀಪ್, ಇನ್ ಡೈರೆಕ್ಟ್ ಆಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT