ರವಿ ಕಿರಣ್ ವಿಕಾಸ್ 
ಸಿನಿಮಾ ಸುದ್ದಿ

ಹೀರೋ ಆದ ಡೈರಕ್ಟರ್: ಕಾಣದಂತೆ ಮಾಯವಾದನು ಚಿತ್ರದಲ್ಲಿ ರವಿಕಿರಣ್ ವಿಕಾಸ್ ಅಭಿನಯ

ದುನಿಯಾ ವಿಜಯ್ ಅಭಿನಯದ "ಜಯಮ್ಮನ ಮಗ" ಚಿತ್ರದ ನಿರ್ದೇಶಕ ರವಿ ಕಿರಣ್ ವಿಕಾಸ್, ಈಗ ಹೀರೋ ಆಗಿ ತೆರೆ ಮೇಲೆ ಬರಲು ಸಿದ್ದವಾಗಿದ್ದಾರೆ.

ದುನಿಯಾ ವಿಜಯ್ ಅಭಿನಯದ "ಜಯಮ್ಮನ ಮಗ" ಚಿತ್ರದ ನಿರ್ದೇಶಕ  ರವಿ ಕಿರಣ್ ವಿಕಾಸ್, ಈಗ ಹೀರೋ ಆಗಿ ತೆರೆ ಮೇಲೆ ಬರಲು ಸಿದ್ದವಾಗಿದ್ದಾರೆ. "ಕಾಣದಂತೆ ಮಾಯವಾದನು" ಚಿತ್ರದ ಮೂಲಕ ನಿರ್ದೇಶಕ ರವಿ ಕಿರಣ್ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.
"ನಾನು ನಂದಿ, ಜಾಕಿ ಮತ್ತು ಕಡ್ಡಿಪುಡಿಯಂತಹ ಚಿತ್ರಗಳಲ್ಲಿ ಪಾತ್ರಗಳನ್ನು ಮಾಡಿದ್ದೇನೆ,  ಆದರೆ ನಾಯಕ ನಟನಾಗಿ ಇದು ನನ್ನ ಮೊದಲ ಚಿತ್ರವಾಗಿದೆ." ಎಂದು ವಿಕಾಸ್ ಹೇಳುತ್ತಾರೆ, ಈ ಚಿತ್ರದಲ್ಲಿ ಸಿಂಧು ಲೋಕನಾಥ್ ರವಿ ಕಿರಣ್ ಗೆ ಜೋಡಿಯಾಗಲಿದ್ದಾರೆ.
ಇದೊಂದು ರೊಮ್ಯಾಂಟಿಕ್ ಡ್ರಾಮಾ ಎಂದಿರುವ ರವಿ ಕಿರಣ್ ಇದೊಂದು ಭೂತದ ಕಥೆಯೂ ಹೌದು ಎಉತ್ತಾರೆ. ಕಳೆದ ವಾರವಷ್ಟೇ ಕಾರ್ಯಕ್ರಮವೊಂದರಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರಲು ನಿರ್ಮಾಪಕರು ತಯಾರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT