ರವಿ ಕಿರಣ್ ವಿಕಾಸ್ 
ಸಿನಿಮಾ ಸುದ್ದಿ

ಹೀರೋ ಆದ ಡೈರಕ್ಟರ್: ಕಾಣದಂತೆ ಮಾಯವಾದನು ಚಿತ್ರದಲ್ಲಿ ರವಿಕಿರಣ್ ವಿಕಾಸ್ ಅಭಿನಯ

ದುನಿಯಾ ವಿಜಯ್ ಅಭಿನಯದ "ಜಯಮ್ಮನ ಮಗ" ಚಿತ್ರದ ನಿರ್ದೇಶಕ ರವಿ ಕಿರಣ್ ವಿಕಾಸ್, ಈಗ ಹೀರೋ ಆಗಿ ತೆರೆ ಮೇಲೆ ಬರಲು ಸಿದ್ದವಾಗಿದ್ದಾರೆ.

ದುನಿಯಾ ವಿಜಯ್ ಅಭಿನಯದ "ಜಯಮ್ಮನ ಮಗ" ಚಿತ್ರದ ನಿರ್ದೇಶಕ  ರವಿ ಕಿರಣ್ ವಿಕಾಸ್, ಈಗ ಹೀರೋ ಆಗಿ ತೆರೆ ಮೇಲೆ ಬರಲು ಸಿದ್ದವಾಗಿದ್ದಾರೆ. "ಕಾಣದಂತೆ ಮಾಯವಾದನು" ಚಿತ್ರದ ಮೂಲಕ ನಿರ್ದೇಶಕ ರವಿ ಕಿರಣ್ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.
"ನಾನು ನಂದಿ, ಜಾಕಿ ಮತ್ತು ಕಡ್ಡಿಪುಡಿಯಂತಹ ಚಿತ್ರಗಳಲ್ಲಿ ಪಾತ್ರಗಳನ್ನು ಮಾಡಿದ್ದೇನೆ,  ಆದರೆ ನಾಯಕ ನಟನಾಗಿ ಇದು ನನ್ನ ಮೊದಲ ಚಿತ್ರವಾಗಿದೆ." ಎಂದು ವಿಕಾಸ್ ಹೇಳುತ್ತಾರೆ, ಈ ಚಿತ್ರದಲ್ಲಿ ಸಿಂಧು ಲೋಕನಾಥ್ ರವಿ ಕಿರಣ್ ಗೆ ಜೋಡಿಯಾಗಲಿದ್ದಾರೆ.
ಇದೊಂದು ರೊಮ್ಯಾಂಟಿಕ್ ಡ್ರಾಮಾ ಎಂದಿರುವ ರವಿ ಕಿರಣ್ ಇದೊಂದು ಭೂತದ ಕಥೆಯೂ ಹೌದು ಎಉತ್ತಾರೆ. ಕಳೆದ ವಾರವಷ್ಟೇ ಕಾರ್ಯಕ್ರಮವೊಂದರಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರಲು ನಿರ್ಮಾಪಕರು ತಯಾರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ

ಇರಾನ್ ಶಾಲೆ ಸ್ಪೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಸಜ್ಜು

News wrap 09-03-2026| RSS ನ್ನು ಯಾರೂ ಬ್ಯಾನ್ ಮಾಡಲಾಗಲ್ಲ- ಸಚಿವ ಜಾರಕಿಹೊಳಿ; ಬಜೆಟ್ ಬೆನ್ನಲ್ಲೇ ಡಿಸಿಎಂ ದೆಹಲಿಗೆ, ನಾಯಕತ್ವ ಬದಲಾವಣೆ ಚರ್ಚೆ ಚುರುಕು; GBA ಚುನಾವಣೆ: ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ

ಇರಾನ್ ಯುದ್ಧ: ಷೇರುಮಾರುಕಟ್ಟೆ ಮಹಾಕುಸಿತ, 30 ಲಕ್ಷ ಕೋಟಿ ರೂ ನಷ್ಟ; ಇಂದು ಒಂದೇ ದಿನ 12 ಲಕ್ಷ ಕೋಟಿ ರೂ ಕಳೆದುಕೊಂಡ ಹೂಡಿಕೆದಾರರು!

SCROLL FOR NEXT