ಪಂಚ ಪಾಂಡವರ ಪಾತ್ರದಲ್ಲಿ ಕಲಾವಿದರು 
ಸಿನಿಮಾ ಸುದ್ದಿ

ಮುನಿರತ್ನ 'ಕುರುಕ್ಷೇತ್ರ'ದ ಪಂಚ ಪಾಂಡವರು ಇವರೇ!

ಕನ್ನಡದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು 2ಡಿ ಮತ್ತು 3ಡಿಗಳಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ.

ಕನ್ನಡದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು 2ಡಿ ಮತ್ತು 3ಡಿಗಳಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಇನ್ನು ಚಿತ್ರದಲ್ಲಿ ಪಂಚ ಪಾಂಡವರಾಗಿ ಯಾರೆಲ್ಲಾ ಅಭಿನಯಿಸಿದ್ದಾರೆ ಎಂದು ಗೊತ್ತಾಗಿದೆ.
ಮುನಿರತ್ನ ಕುರುಕ್ಷೇತ್ರ ಚಿತ್ರ ಪಂಚ ಭಾಷೆಗಳಲ್ಲಿ ಆಗಸ್ಟ್ 12ರಂದು ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರದಲ್ಲಿ ಡಿಬಾಸ್ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಅಭಿನಯಿಸಿದ್ದು ಚಿತ್ರದ ಕುರಿತಂತೆ ಅದಾಗಲೇ ನಿರೀಕ್ಷೆಗಳು ಜಾಸ್ತಿಯಾಗಿವೆ. 
ಇನ್ನು ಚಿತ್ರದಲ್ಲಿ ಪಂಚ ಪಾಂಡವರಾಗಿ ಶಶಿಕುಮಾರ್(ಧರ್ಮರಾಯ), ಡ್ಯಾನಿಶ್ ಅಖ್ತರ್ ಸೈಫಿ(ಭೀಮ), ಸೋನು ಸೂದ್(ಅರ್ಜುನ), ಯಶಸ್ ಸೂರ್ಯ(ನಕುಲ) ಮತ್ತು ಚಂದನ್(ಸಹದೇವ) ಅಭಿನಯಿಸಿದ್ದು ಪಾತ್ರಕ್ಕೆ ಜೀವ ತುಂಬಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!