ಪಂಚ ಪಾಂಡವರ ಪಾತ್ರದಲ್ಲಿ ಕಲಾವಿದರು 
ಸಿನಿಮಾ ಸುದ್ದಿ

ಮುನಿರತ್ನ 'ಕುರುಕ್ಷೇತ್ರ'ದ ಪಂಚ ಪಾಂಡವರು ಇವರೇ!

ಕನ್ನಡದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು 2ಡಿ ಮತ್ತು 3ಡಿಗಳಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ.

ಕನ್ನಡದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು 2ಡಿ ಮತ್ತು 3ಡಿಗಳಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಇನ್ನು ಚಿತ್ರದಲ್ಲಿ ಪಂಚ ಪಾಂಡವರಾಗಿ ಯಾರೆಲ್ಲಾ ಅಭಿನಯಿಸಿದ್ದಾರೆ ಎಂದು ಗೊತ್ತಾಗಿದೆ.
ಮುನಿರತ್ನ ಕುರುಕ್ಷೇತ್ರ ಚಿತ್ರ ಪಂಚ ಭಾಷೆಗಳಲ್ಲಿ ಆಗಸ್ಟ್ 12ರಂದು ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರದಲ್ಲಿ ಡಿಬಾಸ್ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಅಭಿನಯಿಸಿದ್ದು ಚಿತ್ರದ ಕುರಿತಂತೆ ಅದಾಗಲೇ ನಿರೀಕ್ಷೆಗಳು ಜಾಸ್ತಿಯಾಗಿವೆ. 
ಇನ್ನು ಚಿತ್ರದಲ್ಲಿ ಪಂಚ ಪಾಂಡವರಾಗಿ ಶಶಿಕುಮಾರ್(ಧರ್ಮರಾಯ), ಡ್ಯಾನಿಶ್ ಅಖ್ತರ್ ಸೈಫಿ(ಭೀಮ), ಸೋನು ಸೂದ್(ಅರ್ಜುನ), ಯಶಸ್ ಸೂರ್ಯ(ನಕುಲ) ಮತ್ತು ಚಂದನ್(ಸಹದೇವ) ಅಭಿನಯಿಸಿದ್ದು ಪಾತ್ರಕ್ಕೆ ಜೀವ ತುಂಬಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT