ಸತ್ಯ, ಪ್ರಮೋದ್, ನಿತ್ಯಾನಂದ್, ಮಹೇಶ್ ಮುದ್ಗಲ್ ಮತ್ತು ಅಪೇಕ್ಷ 
ಸಿನಿಮಾ ಸುದ್ದಿ

ಕೂಡ್ಲು ರಾಮಕೃಷ್ಣ 'ಮತ್ತೆ ಉದ್ಭವ': ಜೂ.6ಕ್ಕೆ ಚಾಲನೆ

ಹಿರಿಯ ನಟ ಅನಂತ್ ನಾಗ್ ನಟಿಸಿರುವ ಕೂಡ್ಲು ರಾಮಕೃಷ್ಣ ನಿರ್ದೇಶನದ ಉದ್ಭವ ಚಿತ್ರ 1990ರ ದಶಕದ ...

ಹಿರಿಯ ನಟ ಅನಂತ್ ನಾಗ್ ನಟಿಸಿರುವ ಕೂಡ್ಲು ರಾಮಕೃಷ್ಣ ನಿರ್ದೇಶನದ ಉದ್ಭವ ಚಿತ್ರ 1990ರ ದಶಕದ ಶ್ರೇಷ್ಠ ಸಿನಿಮಾವಾಗಿತ್ತು. ಇದೀಗ ಅವರೇ ಇಂದಿನ ಕಾಲಘಟ್ಟಕ್ಕೆ ತಕ್ಕಂತೆ ಅದೇ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಅದೇ ಚಿತ್ರದ ಎಳೆಯನ್ನಿಟ್ಟುಕೊಂಡು ತಮ್ಮ 28ನೇ ಸಿನಿಮಾವಾದ ಮತ್ತೆ ಉದ್ಭವ ಚಿತ್ರ ನಿರ್ಮಿಸಲು ಹೊರಟಿದ್ದಾರೆ.
ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಮತ್ತು ಮಿಲನ ನಾಗರಾಜ್ ಮುಖ್ಯ ಪಾತ್ರದಲ್ಲಿದ್ದಾರೆ. ಸಿಟಿ ಎಕ್ಸ್ ಪ್ರೆಸ್ ಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ರಂಗಾಯಣ ರಘು ಕೂಡ ಚಿತ್ರದಲ್ಲಿದ್ದಾರೆ. ಅನಂತ್ ನಾಗ್ ಅವರು ನಟಿಸಿದ್ದ ಪಾತ್ರವನ್ನು ಚಿತ್ರದ ಮೊದಲಾರ್ಧದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT