ಶಿವಾಂಕ್ 
ಸಿನಿಮಾ ಸುದ್ದಿ

ಎಸ್. ರವೀಂದ್ರನಾಥ್ ಅವರ ಕಂಟ್ರಿಮೇಡ್ ಚಾರಿಗೆ ಶಿವಾಂಕ್ ಹೀರೋ

ರಮೇಶ್ ಅರವಿಂದ್ ಅಭಿನಯದ ನೂರನೇ ಸಿನಿಮಾ ಪುಷ್ಪಕ ವಿಮಾನನಕ್ಕೆ ನಿರ್ದೇಶನ ಮಾಡಿ ಹೆಸರುಗಳಿಸಿದವರು ಎಸ್. ರವೀಂದ್ರನಾಥ್ ಅವರ ಮುಂದಿನ ಸಿನಿಮಾ ಯಾವುದು ...

ರಮೇಶ್ ಅರವಿಂದ್ ಅಭಿನಯದ ನೂರನೇ ಸಿನಿಮಾ ಪುಷ್ಪಕ ವಿಮಾನನಕ್ಕೆ ನಿರ್ದೇಶನ ಮಾಡಿ ಹೆಸರುಗಳಿಸಿದವರು ಎಸ್. ರವೀಂದ್ರನಾಥ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲಕ್ಕೆ ಇತ್ತೀಚೆಗಷ್ಟೇ ಬ್ರೇಕ್ ಹಾಕಿದ್ದರು.
ಕಂಟ್ರಿಮೇಡ್ ಚಾರಿ ಎನ್ನುವ ಗ್ಯಾಂಗ್ ಸ್ಟರ್ ಸಿನಿಮಾಗೆ ಅವರು ಚಾಲನೆ ನೀಡಿದ್ದರು. ಇದೀಗ ಆ ಚಿತ್ರದ ಹೀರೋ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ರಣವಿಕ್ರಮ ಪುಷ್ಪಕ ವಿಮಾನ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಗಮನಸೆಳೆದಿದ್ದ ನಟ ಶಿವಾಂಕ್ ಕಂಟ್ರಿಮೇಡ್ ಚಾರಿಗೆ ಹೀರೋ ಆಗಿದ್ದಾರೆ. 
1996ರಲ್ಲಿ 23-24ರ ಹರೆಯದ ಹುಡುಗರ ಮನಸ್ಥಿತಿ ಹೇಗಿತ್ತು ಎಂಬುದನ್ನು ಶಿವಾಂಕ್ ಪಾತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಿದ್ದಾರಂತೆ ನಿರ್ದೇಶಕರು. ಬದುಕಿನ ಬಗ್ಗೆ ಗಂಭೀರತೆ ಇಲ್ಲದ ಆ ವಯಸ್ಸಿನ ಹುಡುಗರು ಹೇಗೆಲ್ಲ ಇರುತ್ತಾರೆ? ಯಾವುದೆ ಗುರಿ ಇಟ್ಟುಕೊಳ್ಳದೆ ದುಡ್ಡಿಗಾಗಿ ಏನೆಲ್ಲ ಮಾಡುತ್ತಾರೆ ಎಂಬುದನ್ನು ಶಿವಾಂಕ್ ಪಾತ್ರ ಹೇಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT