ರಮೇಶ್ ಅರವಿಂದ್ ಮತ್ತು ಆಕಾಶ್ ಶ್ರೀವತ್ಸ 
ಸಿನಿಮಾ ಸುದ್ದಿ

ರಮೇಶ್ ಅರವಿಂದ್ ನಿರ್ದೇಶನದ '100' ಸಿನಿಮಾಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ

ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ ಸಿನಿಮಾ ನಿರ್ದೇಶಕ ಆಕಾಶ್ ಶ್ರಿವತ್ಸ ಎಡಿಟರ್ ಆಗಿ ಬದಲಾಗಿದ್ದಾರೆ. ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾಗೆ ...

ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ ಸಿನಿಮಾ ನಿರ್ದೇಶಕ ಆಕಾಶ್ ಶ್ರಿವತ್ಸ ಎಡಿಟರ್ ಆಗಿ  ಬದಲಾಗಿದ್ದಾರೆ. ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾಗೆ ಆಕಾಶ್ ಸಂಕಲನಕಾರ ಆಗಿ ಕೆಲಸ ಮಾಡುತ್ತಿದ್ದಾರೆ.
ರಮೇಶ್ ಅರವಿಂದ ಅವರನ್ನು 12 ವರ್ಷಗಳಿಂದ ನಾನು ಬಲ್ಲೆ, ನನಗೆ ಎಡಿಟಿಂಗ್ ನಲ್ಲಿ ಉತ್ತಮ ಐಡಿಯಾಗಳಿವೆ ಎಂದು ಅವರಿಗ ಗೊತ್ತಿದೆ, ಎಡಿಟ್ ಡೆಸ್ಕ್ ನಲ್ಲಿ ನಾನು ಉತ್ತಮ ಕೆಲಸ ಮಾಡಬಲ್ಲೆ ಎಂದು ಅವರಿಗೆ ಅನಿಸಿದೆ, ನನ್ನ ಕ್ರಿಯೆಟಿವಿಟಿ ಬಗ್ಗೆ ತಿಳಿದಿರುವ ರಮೇಶ್ ನನ್ನನ್ನು ಎಡಿಟರ್ ಮಾಡಿದ್ದಾರೆ ಎಂದು ಆಕಾಶ್ ತಿಳಿಸಿದ್ದಾರೆ.
ರಮೇಶ್ ಅರವಿಂದ್ ನಟಿಸಿ ನಿರ್ದೇಶಿಸುತ್ತಿರುವ 100 ಸಿನಿಮಾಗೆ ಕೆಜಿಎಫ್ ಸಿನಿಮಾ ಖ್ಯಾತಿಯ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ. ಅಮರ್ ಸಿನಿಮಾದಲ್ಲಿ ಅಸೋಸಿಯೇಟೆಡ್ ಆಗಿದ್ದ ಸತ್ಯ ಹೆಗಡೆ ಛಾಯಾಗ್ರಹಣವಿದೆ, ರಚಿತಾ ರಾಮ್ ಮತ್ತು ಪೂರ್ಣ ನಟಿಸಿರುವ ಈ ಸಿನಿಮಾದಲ್ಲಿ ನಟಿಸಿದ್ದಾರೆ, ಬೆಂಗಳೂರಿನ ಕೆಲೆವೆಡೆ ಶೂಟಿಂಗ್ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT