ದಿನಕರ್ ತೂಗುದೀಪ್ 
ಸಿನಿಮಾ ಸುದ್ದಿ

'ಸಾರಥಿ'ಯಂತಹ ಮತ್ತೊಂದು ಸಿನಿಮಾಗಾಗಿ ದಿನಕರ್ ತೂಗುದೀಪ್ ಚಿತ್ರಕಥೆ

ಸಾರಥಿಯಂತ ಹಿಟ್ ಸಿನಿಮಾ ನೀಡಿದ ದಿನಕರ್ ತೂಗುದೀಪ್ ಕಳೆದ ವರ್ಷ ಲೈಫ್ ಜೊತೆ ಒಂದು ಸೆಲ್ಫಿ ಎಂಬ ಸ್ನೇಹಕತೆ ಆಧರಿಸಿ ಸಿನಿಮಾ ಮಾಡಿದ್ದರು,

ಸಾರಥಿಯಂತ ಹಿಟ್ ಸಿನಿಮಾ ನೀಡಿದ ದಿನಕರ್ ತೂಗುದೀಪ್ ಕಳೆದ ವರ್ಷ ಲೈಫ್ ಜೊತೆ ಒಂದು ಸೆಲ್ಫಿ  ಎಂಬ ಸ್ನೇಹಕತೆ ಆಧರಿಸಿ ಸಿನಿಮಾ ಮಾಡಿದ್ದರು, ಈಗ ಮತ್ತೆ ಕಮರ್ಷಿಯಲ್ ಸಿನಿಮಾ ತಯಾರಿಸಲು ಮುಂದಾಗಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ವೃತ್ತಿ ಜೀವನದಲ್ಲಿ ಹೊಸ ಮೈಲಿಗಲ್ಲಿಗೆ ಕಾರಣವಾದ ಸಾರಥಿಯಂತಹ ಮತ್ತೊಂದು ಸಿನಿಮಾಗಾಗಿ ದಿನಕರ್ ಕಥೆ ಬರೆಯುತ್ತಿದ್ದಾರೆ. ಮುಂದಿನ ಮೂರು ಅಥವಾ ನಾಲ್ಕು ತಿಂಗಳಲ್ಲಿ ಕಥೆ ಪೂರ್ಣವಾಗಲಿದ.
ಈ ಕಥೆಯಲ್ಲಿ ಪ್ರೀತಿ, ಆಕ್ಷನ್, ಸೆಂಟಿಮೆಂಟ್ ಇದೆ ಎಂದು ದಿನಕರ್ ಹೇಳಿದ್ದಾರೆ, ಆ್ಯಕ್ಷನ್ ಸಿನಿಮಾಗಳಿಗೆ ಕಥೆ ಬರೆಯಲು ಸಮಯ ಹಿಡಿಯುತ್ತದೆ ಎಂದು ಹೇಳಿದ್ದಾರೆ,
ಚಿತ್ರಕಥೆ ಸಂಪೂರ್ಣವಾದ ನಂತರ ಸಿನಿಮಾಗೆ ನಾಯಕ ಯಾರು ಎಂಬ ಬಗ್ಗೆ ನಿರ್ಧರಿಸುವುದಾಗಿ ದಿನಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT