ದಿನಕರ್ ತೂಗುದೀಪ್ 
ಸಿನಿಮಾ ಸುದ್ದಿ

'ಸಾರಥಿ'ಯಂತಹ ಮತ್ತೊಂದು ಸಿನಿಮಾಗಾಗಿ ದಿನಕರ್ ತೂಗುದೀಪ್ ಚಿತ್ರಕಥೆ

ಸಾರಥಿಯಂತ ಹಿಟ್ ಸಿನಿಮಾ ನೀಡಿದ ದಿನಕರ್ ತೂಗುದೀಪ್ ಕಳೆದ ವರ್ಷ ಲೈಫ್ ಜೊತೆ ಒಂದು ಸೆಲ್ಫಿ ಎಂಬ ಸ್ನೇಹಕತೆ ಆಧರಿಸಿ ಸಿನಿಮಾ ಮಾಡಿದ್ದರು,

ಸಾರಥಿಯಂತ ಹಿಟ್ ಸಿನಿಮಾ ನೀಡಿದ ದಿನಕರ್ ತೂಗುದೀಪ್ ಕಳೆದ ವರ್ಷ ಲೈಫ್ ಜೊತೆ ಒಂದು ಸೆಲ್ಫಿ  ಎಂಬ ಸ್ನೇಹಕತೆ ಆಧರಿಸಿ ಸಿನಿಮಾ ಮಾಡಿದ್ದರು, ಈಗ ಮತ್ತೆ ಕಮರ್ಷಿಯಲ್ ಸಿನಿಮಾ ತಯಾರಿಸಲು ಮುಂದಾಗಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ವೃತ್ತಿ ಜೀವನದಲ್ಲಿ ಹೊಸ ಮೈಲಿಗಲ್ಲಿಗೆ ಕಾರಣವಾದ ಸಾರಥಿಯಂತಹ ಮತ್ತೊಂದು ಸಿನಿಮಾಗಾಗಿ ದಿನಕರ್ ಕಥೆ ಬರೆಯುತ್ತಿದ್ದಾರೆ. ಮುಂದಿನ ಮೂರು ಅಥವಾ ನಾಲ್ಕು ತಿಂಗಳಲ್ಲಿ ಕಥೆ ಪೂರ್ಣವಾಗಲಿದ.
ಈ ಕಥೆಯಲ್ಲಿ ಪ್ರೀತಿ, ಆಕ್ಷನ್, ಸೆಂಟಿಮೆಂಟ್ ಇದೆ ಎಂದು ದಿನಕರ್ ಹೇಳಿದ್ದಾರೆ, ಆ್ಯಕ್ಷನ್ ಸಿನಿಮಾಗಳಿಗೆ ಕಥೆ ಬರೆಯಲು ಸಮಯ ಹಿಡಿಯುತ್ತದೆ ಎಂದು ಹೇಳಿದ್ದಾರೆ,
ಚಿತ್ರಕಥೆ ಸಂಪೂರ್ಣವಾದ ನಂತರ ಸಿನಿಮಾಗೆ ನಾಯಕ ಯಾರು ಎಂಬ ಬಗ್ಗೆ ನಿರ್ಧರಿಸುವುದಾಗಿ ದಿನಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT