ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ವಿಜಯಲಕ್ಷ್ಮಿ ಆರೋಪದಿಂದ ಆಘಾತವಾಗಿದೆ: ನಟ ರವಿ ಪ್ರಕಾಶ್

ಆಸ್ಪತ್ರೆಯಲ್ಲಿ ನೆರವಿನ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ನಟಿ ವಿಜಯಲಕ್ಷ್ಮಿ ಆರೋಪದಿಂದಾಗಿ ತಮಗೆ ಆಘಾತವಾಗಿದೆ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರು: ಆಸ್ಪತ್ರೆಯಲ್ಲಿ ನೆರವಿನ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ನಟಿ ವಿಜಯಲಕ್ಷ್ಮಿ ಆರೋಪದಿಂದಾಗಿ ತಮಗೆ ಆಘಾತವಾಗಿದೆ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ.
ನಟಿ ವಿಜಯಲಕ್ಷ್ಮಿ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟ ರವಿ ಪ್ರಕಾಶ್, ನಟಿ ವಿಜಯಲಕ್ಷ್ಮಿ ಆರೋಪದಿಂದಾಗಿ ತಮಗೆ ಆಘಾತವಾಗಿದೆ. ಮಾಧ್ಯಮಗಳಲ್ಲಿ ಸಹಾಯ ಮಾಡಿ ಅಂತಾ ಕೇಳುತ್ತಿದ್ದ ವಿಡಿಯೋ ನೋಡಿ, ಒಂದು ಲಕ್ಷ ಹಣ ಸಹಾಯ ಮಾಡಿದೆ. ಅವರಿಗೆ ಹಾಕೋಕೆ ಬಟ್ಟೆ ಸಹ ಇರಲಿಲ್ಲ. ಮಾನವೀಯತೆ ಆಧಾರದಲ್ಲಿ ಊಟ, ಬಟ್ಟೆ, ಹಣ್ಣು, ಮಾತ್ರೆ ಎಂದು ಸಹಾಯ ಮಾಡಿದೆ. ಅವರ ಬಳಿ ಮಾತಾಡಿರೋ ಕಾಲ್ ರಿಕಾರ್ಡ್, ಮಸೇಜ್‍ ಗಳು, ಎಲ್ಲಾ ಇದೆ. ನನಗೆ ಯಾವುದೇ ಕೆಟ್ಟ ಭಾವನೆ ಇಲ್ಲ. ಕಷ್ಟದಲ್ಲಿದ್ದಾರೆ ಎಂದು ಸಹಾಯ ಮಾಡಿದ್ದೆ ತಪ್ಪಾ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ.
ಇನ್ನು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಗೆ ನಟ ರವಿ ಪ್ರಕಾಶ್ ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT