ಸಂಯುಕ್ತ ಹೊರನಾಡು 
ಸಿನಿಮಾ ಸುದ್ದಿ

ಅಪರಾಧ, ದ್ವೇಷ ಮತ್ತು ಕತ್ತಲೆ ಜಗತ್ತನ್ನು ಅನ್ವೇಷಿಸುವುದಕ್ಕೆ ಇಷ್ಟಪಡುತ್ತೇನೆ: ಸಂಯುಕ್ತ ಹೊರನಾಡು

ತಮ್ಮ ಪಾತ್ರಗಳ ಕುರಿತು ನಟಿ ಸಂಯುಕ್ತ ಹೊರನಾಡು ಹೆಚ್ಚು ರಹಸ್ಯವನ್ನು ಕಾಪಾಡಿಕೊಂಡು ಬರುತ್ತಾರೆ. ಇನ್ನು ತಮ್ಮ ಅಭಿನಯದ ತ್ರಾಯ ಚಿತ್ರದ ಕುರಿತಂತೆ ಮಾತನಾಡಿರುವ...

ತಮ್ಮ ಪಾತ್ರಗಳ ಕುರಿತು ನಟಿ ಸಂಯುಕ್ತ ಹೊರನಾಡು ಹೆಚ್ಚು ರಹಸ್ಯವನ್ನು ಕಾಪಾಡಿಕೊಂಡು ಬರುತ್ತಾರೆ. ಇನ್ನು ತಮ್ಮ ಅಭಿನಯದ ತ್ರಾಯ ಚಿತ್ರದ ಕುರಿತಂತೆ ಮಾತನಾಡಿರುವ ಅವರು ನನಗೆ ಅಪರಾಧ, ದ್ವೇಷ ಮತ್ತು ಕತ್ತಲೆ ಜಗತ್ತನ್ನು ಅನ್ವೇಷಿಸುವುದೆಂದರೆ ಇಷ್ಟ ಎಂದು ಹೇಳಿದ್ದಾರೆ.
ತ್ರಯದಲ್ಲಿನ ನನ್ನ ಪಾತ್ರ ಮೂವರು ಹುಡುಗರ ಜೊತೆ ಸಾಗುತ್ತದೆ. ರಾತ್ರಿ ವಿನೋದ ಹೊಂದಲು ಹೋಗಿ ಮೂವರು ಹುಡುಗರು ತಪ್ಪು ಮಾಡುತ್ತಾರೆ. ಅದನ್ನು ಪತ್ತೆ ಹಚ್ಚು ಕೆಲಸ, ತ್ರಾಯ ಒಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ನಿರ್ದೇಶಕರ ಒನ್ ಲೈನ್ ಸ್ಟೋರಿ ಕೇಳಿ ನನಗೆ ಥ್ರಿಲ್ ಆಗಿತ್ತು ಎಂದು ಸಂಯುಕ್ತ ಹೊರನಾಡು ಹೇಳಿದ್ದಾರೆ.
ಋಣಾತ್ಮಕ ಪಾತ್ರಗಳಲ್ಲಿ ಅಭಿನಯಿಸುವುದು ಎಂದರೇ ನನಗೆ ಇಷ್ಟ. ಇನ್ನು ನನಗೆ ಸಿಕ್ಕಿರುವ ಕೆಲ ಚಿತ್ರಗಳು ಸಹ ಅದೇ ಜಾಡಿ ಬರುವುದರಿಂದ ನಾನು ಹೆಚ್ಚು ಆಸಕ್ತಳಾಗಿದ್ದೇನೆ ಎಂದರು. ಇನ್ನು ತ್ರಯ ಚಿತ್ರವನ್ನು ಕೃಷ್ಣ ಸಾಯಿ ನಿರ್ದೇಶಿಸುತ್ತಿದ್ದು ಚಿತ್ರಕ್ಕೆ ಕೌಶಲ್ ಮಹಾಜನ್ ಮತ್ತು ರಾಜ್ ಆನಂದ್ ಬಂಡವಾಳ ಹೂಡಿದ್ದಾರೆ.
ಸಂಯುಕ್ತ ಹೊರನಾಡು ಅವರ ಅರಿಷಡ್ವರ್ಗ, ಮೈಸೂರ್ ಮಸಾಲಾ, ನಾನು ಮತ್ತು ಗುಂಡ ಚಿತ್ರಗಳು ಬಿಡುಗಡೆಗೆ ಸಜ್ಜಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025| ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ರಾಜ್ಯದಲ್ಲಿ ಹಲವೆಡೆ IMD Yellow alert; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT