ಸಂಜನಾ ದಾಸ್ 
ಸಿನಿಮಾ ಸುದ್ದಿ

ಸ್ಯಾಂಡಲ್‍ವುಡ್ ನಟಿಯರಿಗೆ ಪೈಪೋಟಿ ನೀಡಲು ಬಂದ ಬೆಂಗಳೂರು ಚೆಲುವೆ ಸಂಜನಾ ದಾಸ್!

ನಟಿಯಾಗಬೇಕೆಂಬ ಆಸೆ ಹೊತ್ತು ಹಲವಾರು ನಟಿಯರು ಸ್ಯಾಂಡಲ್ವುಡ್ ಗೆ ಬರುತ್ತಾರೆ. ಅದೇ ರೀತಿ ಇದೀಗ ಬೆಂಗಳೂರಿನ ಚೆಲುವೆ ಸಂಜನಾ ದಾಸ್ ಸಹ ಎಂಟ್ರಿ ಕೊಟ್ಟಿದ್ದಾರೆ.

ನಟಿಯಾಗಬೇಕೆಂಬ ಆಸೆ ಹೊತ್ತು ಹಲವಾರು ನಟಿಯರು ಸ್ಯಾಂಡಲ್ವುಡ್ ಗೆ ಬರುತ್ತಾರೆ. ಅದೇ ರೀತಿ ಇದೀಗ ಬೆಂಗಳೂರಿನ ಚೆಲುವೆ ಸಂಜನಾ ದಾಸ್ ಸಹ ಎಂಟ್ರಿ ಕೊಟ್ಟಿದ್ದಾರೆ.
ರತ್ನಂ ನಿರ್ದೇಶನದ ಚಿತ್ರದ ಮೂಲಕ ಸಂಜನಾ ದಾಸ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರಕ್ಕೆ ಮನಸ್ಮಿತ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದಲ್ಲಿ ಚರಣ್ ಗೌಡ, ಅತುಲ್ ಕುಲಕರ್ಣಿ, ಭವಾನಿ ಪ್ರಕಾಶ್ ಮತ್ತು ವೀಣಾ ಪೊನ್ನಪ್ಪ ಅಭಿನಯಿಸುತ್ತಿದ್ದಾರೆ.
ಏಪ್ರಿಲ್ ನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಸಂಜನಾ ದಾಸ್ ಭಾಗಿಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಸಂಜನಾ ಅವರು, ನಾನು ಚಿಕ್ಕ ಹುಡುಗಿಯಾಗಿದ್ದಾಗಿಂದಲೂ ನಟಿಯಾಗಬೇಕೆಂಬ ಆಸೆ ಇಟ್ಟುಕೊಂಡಿದ್ದೆ. ನನ್ನ ಪೋಷಕರನ್ನು ಒಪ್ಪಿಸುವುದಕ್ಕೆ ಸ್ವಲ್ಪ ಸಮಯ ಹಿಡಿಯಿತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT