ಕಬೀರ್ ದುಹಾನ್ ಸಿಂಗ್ 
ಸಿನಿಮಾ ಸುದ್ದಿ

ಧರ್ಮ ಕೀರ್ತಿರಾಜ್ ಗೆ ಕಬೀರ್ ದುಹಾನ್ ಸಿಂಗ್ ವಿಲನ್!

ಕಳೆದ ವಾರವಷ್ಟೇ ಧರ್ಮ ಕೀರ್ತಿರಾಜ್ ಅಭಿನಯದ ಚಾಣಾಕ್ಷ ಚಿತ್ರ ಬಿಡುಗಡೆಯಾಗಿದ್ದು ನಟ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಲು ಮುಂದಾಗಿದ್ದು ಚಿತ್ರಕ್ಕೆ ಖಡಕ್ ಎಂದು ಶೀರ್ಷಿಕೆ ಇಡಲಾಗಿದೆ.

ಕಳೆದ ವಾರವಷ್ಟೇ ಧರ್ಮ ಕೀರ್ತಿರಾಜ್ ಅಭಿನಯದ ಚಾಣಾಕ್ಷ ಚಿತ್ರ ಬಿಡುಗಡೆಯಾಗಿದ್ದು ನಟ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಲು ಮುಂದಾಗಿದ್ದು ಚಿತ್ರಕ್ಕೆ ಖಡಕ್ ಎಂದು ಶೀರ್ಷಿಕೆ ಇಡಲಾಗಿದೆ. 
ಕಳೆದ ಬುಧವಾರ ಚಿತ್ರದ ಮುಹೂರ್ತ ನೆರವೇರಿದ್ದು ಸದ್ಯ ಚಿತ್ರತಂಡ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರವನ್ನು ರಾಜರತ್ನ ನಿರ್ದೇಶಿಸಿದ್ದು ಅನುಷಾ ರೈ ನಾಯಕಿಯಾಗಿ ನಟಿಸುತ್ತಿದ್ದಾರೆ.
ಇದೀಗ ಚಿತ್ರಕ್ಕೆ ಉದ್ಘರ್ಘ ಚಿತ್ರದ ವಿಲನ್ ಕಬೀರ್ ದುಹಾನ್ ಸಿಂಗ್ ರನ್ನು ಕರೆತಂದಿದ್ದಾರೆ. ವಾಲಿ ಮತ್ತು ಸಿದ್ದರಾಮಯ್ಯ ಜಂಟಿಯಾಗಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಕೃಪಾಕರ್ ಸಂಗೀತ ಸಂಯೋಜಿಸುತ್ತಿದ್ದು ಶಂಕರ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

2nd T20I: Debut ಪಂದ್ಯದಲ್ಲೇ Vaibhav Sooryavanshi ಝಲಕ್, ಇಂಗ್ಲೆಂಡ್ ಗೆ ಗೆಲ್ಲಲು 191 ರನ್ ಸವಾಲಿನ ಗುರಿ ನೀಡಿದ ಭಾರತ!

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು