ಸತೀಶ್ ನೀನಾಸಂ 
ಸಿನಿಮಾ ಸುದ್ದಿ

ಮತ್ತೆ ಒಂದಾದ ಸತೀಶ್-ಉದಯ್, ಲವ್ ಇನ್ ಮಂಡ್ಯ ಸಿಕ್ವೇಲ್ ಮಾಡ್ತಾರಾ?

2014ರಲ್ಲಿ ಬಿಡುಗಡೆಯಾಗಿದ್ದ ಲವ್ ಇನ್ ಮಂಡ್ಯ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಮಂಡ್ಯ ಸಿಕ್ವೇಲ್ ನಲ್ಲಿ ಸತೀಶ್ ನೀನಾಸಂ ಹಾಗೂ ನಿರ್ಮಾಪಕ ಉದಯ್ ಕೆ ಮೆಹ್ತಾ ಬಂದಾಗಲಿದ್ದಾರೆ.

ಬೆಂಗಳೂರು: 2014ರಲ್ಲಿ ಬಿಡುಗಡೆಯಾಗಿದ್ದ ಲವ್ ಇನ್ ಮಂಡ್ಯ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಮಂಡ್ಯ ಸಿಕ್ವೇಲ್ ನಲ್ಲಿ ಸತೀಶ್ ನೀನಾಸಂ ಹಾಗೂ ನಿರ್ಮಾಪಕ ಉದಯ್ ಕೆ ಮೆಹ್ತಾ ಬಂದಾಗಲಿದ್ದಾರೆ.
ಸತೀಶ್ ನೀನಾಸಂ ಹಾಗೂ ಸಿಂಧೂ ಲೋಕನಾಥ್ ಕಾಂಬಿನೇಷನ್ ನಲ್ಲಿ ಲವ್ ಇನ್ ಮಂಡ್ಯ ಮೂಡಿಬಂದಿತ್ತು. 5 ವರ್ಷಗಳ ಬಳಿಕ ಇದೀಗ ಮತ್ತೆ ಸತೀಶ್ ಮತ್ತು ಉದಯ್ ಒಂದಾಗಿದ್ದಾರೆ. ಮತ್ತೊಂದು ಪಕ್ಕಾ ಕಮರ್ಷಿಯಲ್ ಕಾಮಿಡಿ ಚಿತ್ರಕ್ಕೆ ಇಬ್ಬರೂ ಸೇರಿ ಸ್ಕೆಚ್ ಹಾಕಿದ್ದಾರೆ.
ಯುಗಾದಿ ಹಬ್ಬದ ದಿನ ಏಪ್ರಿಲ್ 6ರಂದು ಚಿತ್ರಕ್ಕೆ ಚಾಲನೆ ಸಿಗಲಿದೆ. ಸದ್ಯ ಚಿತ್ರತಂಡ ಎಲ್ಲದರಲ್ಲೂ ರಹಸ್ಯವನ್ನು ಕಾಯ್ದುಕೊಂಡಿದೆ. ಇನ್ನು ತಮ್ಮನೇ ನಿರ್ದೇಶನದಲ್ಲಿ ಮೈ ನೇಮ್ ಈಸ್ ಸಿದ್ದೇಗೌಡ ಅನೌನ್ಸ್ ಮಾಡಿರುವ ಸತೀಶ್, ಅತ್ತ ಗೋದ್ರಾ ಚಿತ್ರದಲ್ಲೂ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT