ಶ್ವೇತಾ ಪ್ರಸಾದ್ ಮತ್ತು ಕಾವ್ಯಾಗೌಡ 
ಸಿನಿಮಾ ಸುದ್ದಿ

ರಾಧಾ ರಮಣ ಧಾರಾವಾಹಿಯಿಂದ ಹೊರಬಂದ ಶ್ವೇತಾ ಪ್ರಸಾದ್: 'ರಾಧಾ' ಮಿಸ್ ಪಾತ್ರಧಾರಿ ಯಾರು ಗೊತ್ತೆ?

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಯಿಂದ ನಟಿ ಶ್ವೇತಾ ಪ್ರಸಾದ್ ಹೊರಬಂದಿದ್ದಾರೆ, ಅವರ ಬದಲಿಗೆ ಮತ್ತೊಬ್ಬ ...

ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಯಿಂದ ನಟಿ ಶ್ವೇತಾ ಪ್ರಸಾದ್ ಹೊರಬಂದಿದ್ದಾರೆ, ಅವರ ಬದಲಿಗೆ ಮತ್ತೊಬ್ಬ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.
ಕೆಲವು ವೈಯಕ್ತಿಕ ಕಾರಣಗಳಿಂದ ರಾಧಾ ರಮಣ ಸೀರಿಯಲ್ ಮುಖ್ಯ ನಟಿ ಶ್ವೇತಾ ಆರ್ ಪ್ರಸಾದ್ ಅವರು ಈ ಧಾರಾವಾಹಿಯಿಂದ ಹೊರಕ್ಕೆ ಹೋಗಿದ್ದಾರೆ. ಈ ಸಂಗತಿಯನ್ನು ಶ್ವೇತಾ ಅವರು ಕ್ಲಿಯರ್ ಹೇಳಿಯೇ ಹೋಗಿದ್ದು, ಅವರ ಬದಲಿಗೆ ನಟಿ ಕಾವ್ಯಾ ಗೌಡ ಆ ಪಾತ್ರವನ್ನು ಮುಂದಕ್ಕೆ ನಿಭಾಯಿಸಲು ಆಯ್ಕೆಯಾಗಿದ್ದಾರೆ. 
ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ಧಾರಾವಾಹಿಯಲ್ಲಿ ನಟಿಸಿದ್ದರು.
ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT