ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ರಕ್ಷಿತಾ ಕಾಲೆಳೆದ ಕಿಚ್ಚ ಸುದೀಪ್ ಟ್ವೀಟ್, ವೈರಲ್!

ಚಂದ್ರ ಲೇಔಟ್ ನಿಂದ ಮಿನರ್ವ ಮಿಲ್ ಸಮೀಪ ಬರಲಾಗದ ನೀವು ಮುಂಬೈವರೆಗೂ ಹೇಗೆ ಬರುತ್ತೀರಿ ಎಂದು ಯೋಚಿಸಿಯೇ ಕರೆಯಲಿಲ್ಲ ಎಂದು ಕಿಚ್ಚ ಸುದೀಪ್ ರಕ್ಷಿತಾರ ಕಾಲೆಳೆದಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ದಬಾಂಗ್ -3 ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದು, ಮುಂಬೈಯಲ್ಲಿ ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಸುದೀಪ್ ಈಗಾಗಲೇ ಚಿತ್ರತಂಡವನ್ನು ಸೇರಿಸಿಕೊಂಡಿದ್ದು,  ಹೋಗುವಾಗ ತಮ್ಮ ಜೊತೆಗೆ ದಿ ವಿಲಿನ್ ನಿರ್ದೇಶಕ ಪ್ರೇಮ್ ಅವರನ್ನೂ ತಮ್ಮೊಡನೆ ಕರೆದುಕೊಂಡು  ಹೋಗಿದ್ದಾರೆ.
ಅದಕ್ಕೆ ಟ್ವಿಟರ್ ಮೂಲಕವೇ ಪ್ರತಿಕ್ರಿಯಿಸಿರುವ ಸುದೀಪ್,  ದಿ ವಿಲನ್ ಚಿತ್ರ ಸುಮಾರು 2 ವರ್ಷಗಳವರೆಗೂ ಶೂಟಿಂಗ್ ಆಯಿತು. ಒಂದೇ ಒಂದು ದಿನವೂ ಸೆಟ್ ಗೆ ಆಗಮಿಸಿದ್ದ ನೆನಪು ನನಗಿಲ್ಲ ಎಂದಿದ್ದಾರೆ.
ಚಂದ್ರ ಲೇಔಟ್ ನಿಂದ ಮಿನರ್ವ ಮಿಲ್ ಸಮೀಪ ಬರಲಾಗದ ನೀವು ಮುಂಬೈವರೆಗೂ ಹೇಗೆ ಬರುತ್ತೀರಿ ಎಂದು ಯೋಚಿಸಿಯೇ ಕರೆಯಲಿಲ್ಲ ಎಂದು ರಕ್ಷಿತಾರ ಕಾಲೆಳೆದಿದ್ದಾರೆ. ಸದ್ಯ ಈ ಟ್ವೀಟ್  ಭಾರೀ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT