ನವೀನ್ ಸಜ್ಜು 
ಸಿನಿಮಾ ಸುದ್ದಿ

ಚಾರ್ಲಿ ಚಾಪ್ಲಿನ್ ಆಗಲು ರೆಡಿಯಾಗುತ್ತಿದ್ದಾರೆ 'ಬಿಗ್ ಬಾಸ್' ರನ್ನರ್ ಅಪ್ ನವೀನ್ ಸಜ್ಜು!

ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ಕುಮಾರ್‌ ತಮ್ಮ ಎರಡನೇ ಚಿತ್ರಕ್ಕೆ ತಯಾರಾಗುತ್ತಿದ್ದಾರೆ. ..

ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ಕುಮಾರ್‌ ತಮ್ಮ ಎರಡನೇ ಚಿತ್ರಕ್ಕೆ ತಯಾರಾಗುತ್ತಿದ್ದಾರೆ.
ಈಗಾಗಲೇ ಸ್ಕ್ರಿಪ್ಟ್‌ ಕೆಲಸ ಆರಂಭಿಸಿದ್ದೇವೆ. ಸದ್ಯಕ್ಕೆ ನವೀನ್‌ ಸಜ್ಜು ಅವರು ನಾಯಕರಾಗಿದ್ದಾರೆ. ಉಳಿದ ವಿವರಗಳನ್ನು ಮುಂದಿನ ದಿನದಲ್ಲಿ ಹೇಳುತ್ತೇವೆ. ಕೆಮಿಸ್ಟ್ರಿ ಆಫ್‌ ಕರಿಯಪ್ಪ ಥರನೇ ಈ ಸಿನಿಮಾ ಕೂಡಾ ಎಲ್ಲರಿಗೂ ಇಷ್ಟವಾಗಲಿದೆ'ಎಂದು ಹೇಳುತ್ತಾರೆ ನಿರ್ದೇಶಕ ಕುಮಾರ್‌. 
ನವೀನ್‌ ಸಜ್ಜು ಈ ಹಿಂದೆ ಅವರು ತಮಟೆ ಎಂಬ ಸಿನಿಮಾ ಮೂಲಕ ನಾಯಕರಾಗಿದ್ದರು, ಆದರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯಿತು. ಸದ್ಯ ಸಲಗ ಸಿನಿಮಾಗೆ ಟ್ಯೂನ್‌ ಹಾಕುವುದರಲ್ಲಿ ಅವರು ಬಿಝಿ ಇರುವ ಅವರನ್ನು ಕುಮಾರ್‌ ಚಾರ್ಲಿಚಾಪ್ಲಿನ್‌ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕರಾಗಿ ಎಂಟ್ರಿ ಕೊಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT