ಗಣೇಶ್ - ಧೃವ ಸರ್ಜಾ 
ಸಿನಿಮಾ ಸುದ್ದಿ

'ವಿವಾಹಿತರ ಸಂಘಕ್ಕೆ ಸ್ವಾಗತ’: ಧೃವ ಸರ್ಜಾ ಕಾಲೆಳೆದ ಗೋಲ್ಡನ್ ಸ್ಟಾರ್

ಇದೇ ತಿಂಗಳ ೨೪ರಂದು ಬಾಲ್ಯದ ಗೆಳತಿಯೊಡನೆ ಸಪ್ತಪದಿ ತುಳಿಯಲಿರುವ ಭರ್ಜರಿ ಹುಡುಗ ಧೃವ ಸರ್ಜಾ ಮದುವೆಯ ಕರೆಯೋಲೆ ಹಂಚುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಬೆಂಗಳೂರು: ಇದೇ ತಿಂಗಳ ೨೪ರಂದು ಬಾಲ್ಯದ ಗೆಳತಿಯೊಡನೆ ಸಪ್ತಪದಿ ತುಳಿಯಲಿರುವ ಭರ್ಜರಿ ಹುಡುಗ ಧೃವ ಸರ್ಜಾ ಮದುವೆಯ ಕರೆಯೋಲೆ ಹಂಚುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಚಂದನವನದ ತಮ್ಮ ಆತ್ಮೀಯರಿಗೆ ಆಮಂತ್ರಣ ಪತ್ರಿಕೆ ಹಂಚುತ್ತಿರುವ ಧೃವ ಸರ್ಜಾ ಇಂದು ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನೂ ಮದುವೆಗೆ ಆಮಂತ್ರಿಸಿ ಪತ್ರಿಕೆ ನೀಡಿದ್ದಾರೆ.

ಆರ್ ಆರ್ ನಗರದ ಮನೆಗೆ ಆಗಮಿಸಿ ಆಹ್ವಾನ ನೀಡಿದ ಧೃವ ಸರ್ಜಾಗೆ ಗಣೇಶ್ ಶುಭಾಶಯ ತಿಳಿಸಿದ್ದಾರೆ.

ಬಳಿಕ ಟ್ವಿಟರ್ ನಲ್ಲಿ ಧೃವ ಜತೆಗಿನ ಭೇಟಿಯ ಫೋಟೊ ಶೇರ್ ಮಾಡಿರುವ ಗಣೇಶ್, ಇದೇ ೨೪ರಂದು ನಿನ್ನ ಮದುವೆಯಾಗುತ್ತಿದೆ. ಹೀಗಾಗಿ ನಮ್ಮ ಸಂಘಕ್ಕೆ ಅಂದರೆ ವಿವಾಹಿತರ ಸಂಘಕ್ಕೆ ಸ್ವಾಗತ ಎಂದು ತಮಾಷೆ ಮಾಡಿದ್ದಾರೆ.

ಧ್ರುವ ಸರ್ಜಾ, ನಟ ಪ್ರಜ್ವಲ್ ದೇವರಾಜ್, ನಿರ್ದೇಶಕ ಮಹೇಶ್ ಕುಮಾರ್, ಬಿಗ್ ಬಾಸ್ ಸ್ಪರ್ಧಿ ಪ್ರಥಮ್ ಸೇರಿದಂತೆ ಅನೇಕರಿಗೆ ಈಗಾಗಲೇ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT