ಯೋಗರಾಜ್-ಹರಿಪ್ರಸಾದ್ ತಂಡ 
ಸಿನಿಮಾ ಸುದ್ದಿ

ಯೋಗರಾಜ್ ನಿರ್ಮಾಣದ ಚಿತ್ರದಲ್ಲಿ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಚಿತ್ರರಂಗಕ್ಕೆ ಎಂಟ್ರಿ!

ನಿರ್ದೇಶಕ ಯೋಗರಾಜ್ ಭಟ್ ಅವರು ಚಿತ್ರವೊಂದನ್ನು ನಿರ್ಮಿಸುತ್ತಿದ್ದು ಈ ಚಿತ್ರದ ಮೂಲಕ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಮತ್ತು ಹರಿಪ್ರಸಾದ್ ಜಯಣ್ಣ ಚೊಚ್ಚಲ ಬಾರಿಗೆ ನಿರ್ದೇಶಕನಕ್ಕೆ ಕೈ ಹಾಕಿದ್ದಾರೆ.

ನಿರ್ದೇಶಕ ಯೋಗರಾಜ್ ಭಟ್ ಅವರು ಚಿತ್ರವೊಂದನ್ನು ನಿರ್ಮಿಸುತ್ತಿದ್ದು ಈ ಚಿತ್ರದ ಮೂಲಕ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಮತ್ತು ಹರಿಪ್ರಸಾದ್ ಜಯಣ್ಣ ಚೊಚ್ಚಲ ಬಾರಿಗೆ ನಿರ್ದೇಶಕನಕ್ಕೆ ಕೈ ಹಾಕಿದ್ದಾರೆ.

ಯೋಗರಾಜ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪದವಿಪೂರ್ವ ಚಿತ್ರ ನಿರ್ಮಾಣವಾಗುತ್ತಿದ್ದು ಪೃಥ್ವಿ ತಂದೆ ರವಿ ಶ್ಯಾಮನೂರು ಬಂಡವಾಳ ಹೂಡುತ್ತಿದ್ದಾರೆ. 

2020 ಜನವರಿಯಲ್ಲಿ ಪದವಿಪೂರ್ವ ಚಿತ್ರ ಸೆಟ್ಟೇರಲಿದೆ. ಇನ್ನು ಚಿತ್ರಕ್ಕೆ ನಾಯಕಿ ಆಯ್ಕೆ ಆಗಬೇಕಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದು ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ನಿಯಂತ್ರಿಸಲು ಬಂದರೆ ಕ್ಷಿಪಣಿ ದಾಳಿ: ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ..!

ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಏ.20ಕ್ಕೆ ಅಮೆರಿಕಾಕ್ಕೆ..!

ನಾನೇನು ಕೇರಳದಲ್ಲಿ ಮೋಜು- ಮಸ್ತಿಗೆ ಹೋಗಿರಲಿಲ್ಲ: ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ; ಆಪ್ತರ ತಲೆದಂಡ- ಜಮೀರ್ ಕೆಂಡ!

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಮಹತ್ವದ ಆದೇಶ

SCROLL FOR NEXT