ದಯಾಳ್ ಪದ್ಮನಾಭನ್ 
ಸಿನಿಮಾ ಸುದ್ದಿ

'ರಂಗನಾಯಕಿ’ಗೆ ನಿರ್ಭಯಾ ಸ್ಫೂರ್ತಿ : ದಯಾಳ್ ಪದ್ಮನಾಭನ್

ದೇಶ ವಿದೇಶಗಳ ಜನರನ್ನು ಬೆಚ್ಚಿಬೀಳಿಸಿದ ದೆಹಲಿಯ ನಿರ್ಭಯಾ ಪ್ರಕರಣವೇ ತಮ್ಮ ’ರಂಗನಾಯಕಿ’ ಚಿತ್ರಕ್ಕೆ ಸ್ಫೂರ್ತಿ ಎಂದು ನಿರ್ದೇಶಕ ದಯಾಳ್ ಪದ್ಮನಾಭನ್ ತಿಳಿಸಿದ್ದಾರೆ.

ಪಣಜಿ: ದೇಶ ವಿದೇಶಗಳ ಜನರನ್ನು ಬೆಚ್ಚಿಬೀಳಿಸಿದ ದೆಹಲಿಯ ನಿರ್ಭಯಾ ಪ್ರಕರಣವೇ ತಮ್ಮ ’ರಂಗನಾಯಕಿ’ ಚಿತ್ರಕ್ಕೆ ಸ್ಫೂರ್ತಿ ಎಂದು ನಿರ್ದೇಶಕ ದಯಾಳ್ ಪದ್ಮನಾಭನ್ ತಿಳಿಸಿದ್ದಾರೆ.

ಗೋವಾದಲ್ಲಿ ನಡೆಯುತ್ತಿರುವ ೫೦ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಮುಕರ ದೌರ್ಜನ್ಯಕ್ಕೆ ಗುರಿಯಾದ ನಿರ್ಭಯಾ ಒಂದು ವೇಳೆ ಬದುಕಿದ್ದರೆ ಏನಾಗುತ್ತಿತ್ತು? ಆಕೆಯನ್ನು ಸಮಾಜ ಹೇಗೆ ಕಾಣುತ್ತಿತ್ತು? ಅದನ್ನು ಆಕೆ ಹೇಗೆ ಎದುರಿಸುತ್ತಿದ್ದಳು ಎಂಬೆಲ್ಲ ಕಲ್ಪನೆಯೊಂದಿಗೆ ’ರಂಗನಾಯಕಿ’ ಚಿತ್ರಕಥೆ ಹೆಣೆಯಲಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್ ಸಾರಥ್ಯದಲ್ಲಿ ೧೯೮೧ರಲ್ಲಿ ’ರಂಗನಾಯಕಿ’ ಚಿತ್ರ ತೆರೆಕಂಡಿತ್ತು ಚಿತ್ರ ತೀವ್ರ ಪ್ರಭಾವ ಬೀರಿದ್ದರಿಂದ ಮತ್ತೆ ಅದೇ ಶೀರ್ಷಿಕೆಯಲ್ಲಿ ಚಿತ್ರ ನಿರ್ಮಿಸಿದ್ದು, ಅದನ್ನು ಪುಟ್ಟಣ್ಣ ಕಣಗಾಲ್ ಅವರಿಗೆ ಅರ್ಪಿಸಿರುವುದಾಗಿ ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT