ದಯಾಳ್ ಪದ್ಮನಾಭನ್ 
ಸಿನಿಮಾ ಸುದ್ದಿ

'ರಂಗನಾಯಕಿ’ಗೆ ನಿರ್ಭಯಾ ಸ್ಫೂರ್ತಿ : ದಯಾಳ್ ಪದ್ಮನಾಭನ್

ದೇಶ ವಿದೇಶಗಳ ಜನರನ್ನು ಬೆಚ್ಚಿಬೀಳಿಸಿದ ದೆಹಲಿಯ ನಿರ್ಭಯಾ ಪ್ರಕರಣವೇ ತಮ್ಮ ’ರಂಗನಾಯಕಿ’ ಚಿತ್ರಕ್ಕೆ ಸ್ಫೂರ್ತಿ ಎಂದು ನಿರ್ದೇಶಕ ದಯಾಳ್ ಪದ್ಮನಾಭನ್ ತಿಳಿಸಿದ್ದಾರೆ.

ಪಣಜಿ: ದೇಶ ವಿದೇಶಗಳ ಜನರನ್ನು ಬೆಚ್ಚಿಬೀಳಿಸಿದ ದೆಹಲಿಯ ನಿರ್ಭಯಾ ಪ್ರಕರಣವೇ ತಮ್ಮ ’ರಂಗನಾಯಕಿ’ ಚಿತ್ರಕ್ಕೆ ಸ್ಫೂರ್ತಿ ಎಂದು ನಿರ್ದೇಶಕ ದಯಾಳ್ ಪದ್ಮನಾಭನ್ ತಿಳಿಸಿದ್ದಾರೆ.

ಗೋವಾದಲ್ಲಿ ನಡೆಯುತ್ತಿರುವ ೫೦ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಮುಕರ ದೌರ್ಜನ್ಯಕ್ಕೆ ಗುರಿಯಾದ ನಿರ್ಭಯಾ ಒಂದು ವೇಳೆ ಬದುಕಿದ್ದರೆ ಏನಾಗುತ್ತಿತ್ತು? ಆಕೆಯನ್ನು ಸಮಾಜ ಹೇಗೆ ಕಾಣುತ್ತಿತ್ತು? ಅದನ್ನು ಆಕೆ ಹೇಗೆ ಎದುರಿಸುತ್ತಿದ್ದಳು ಎಂಬೆಲ್ಲ ಕಲ್ಪನೆಯೊಂದಿಗೆ ’ರಂಗನಾಯಕಿ’ ಚಿತ್ರಕಥೆ ಹೆಣೆಯಲಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್ ಸಾರಥ್ಯದಲ್ಲಿ ೧೯೮೧ರಲ್ಲಿ ’ರಂಗನಾಯಕಿ’ ಚಿತ್ರ ತೆರೆಕಂಡಿತ್ತು ಚಿತ್ರ ತೀವ್ರ ಪ್ರಭಾವ ಬೀರಿದ್ದರಿಂದ ಮತ್ತೆ ಅದೇ ಶೀರ್ಷಿಕೆಯಲ್ಲಿ ಚಿತ್ರ ನಿರ್ಮಿಸಿದ್ದು, ಅದನ್ನು ಪುಟ್ಟಣ್ಣ ಕಣಗಾಲ್ ಅವರಿಗೆ ಅರ್ಪಿಸಿರುವುದಾಗಿ ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರ ಭೇಟಿಯಾದ DK Shivakumar; ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ?

ಪರಮಾಣು ದಾಳಿಯಿಂದ ರಕ್ಷಣೆ, ಪ್ರತಿದಾಳಿಗೆ ಚೀನಾ ಮಾಸ್ಟರ್ ಪ್ಲಾನ್: ಸೈಲೋಗಳ ಸಮೀಪ ಲಾಂಚ್ ಪ್ಯಾಡ್ ಗಳ ನಿರ್ಮಾಣ! ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

ಜೂನ್‌ನಲ್ಲಿ ಸಂಪುಟ ಪುನಾರಚನೆ: ಡಜನ್‌ಗೂ ಹೆಚ್ಚು ಸಚಿವರಿಗೆ ಕೊಕ್; ಕೇಂದ್ರ ಸಚಿವರೊಬ್ಬರಿಗೆ ಕರ್ನಾಟಕ BJP ಅಧ್ಯಕ್ಷ ಹುದ್ದೆ!

Body-Line Bowling: GT ಹೆಣೆದ ಚಕ್ರವ್ಯೂಹ, ಹೋರಾಡಿದ Vaibhav Sooryavanshi, ಗುಜರಾತ್ ಬೌಲರ್ ಗಳ ವಿರುದ್ಧ ಇರ್ಫಾನ್ ಪಠಾಣ್ ತೀವ್ರ ಅಸಮಾಧಾನ!

ಅಜ್ಜಯ್ಯನ ಅನುಯಾಯಿ ಡಿಕೆ ಶಿವಕುಮಾರ್ ಲಿಂಗಾಯತ ಸಮುದಾಯಕ್ಕೆ DCM ಹುದ್ದೆ ನೀಡಲಿ: ಮಹಾಸಭಾ ಒತ್ತಾಯ

SCROLL FOR NEXT