ಕೃಷ್ಣಮೂರ್ತಿ 
ಸಿನಿಮಾ ಸುದ್ದಿ

ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ನಿಧನ

ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ಅಲಿಯಾಸ್ ಮ್ಯಾನೇಜರ್  ಕೃಷ್ಣಮೂರ್ತಿ ಕೇರಳದ ಕುಮಿಲಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಚೆನ್ನೈ: ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ಅಲಿಯಾಸ್ ಮ್ಯಾನೇಜರ್  ಕೃಷ್ಣಮೂರ್ತಿ ಕೇರಳದ ಕುಮಿಲಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೇರಳದ ಕುಮಿಲಿಯಲ್ಲಿ ಶೂಟಿಂಗ್ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ,  ವಿಜಯ್ ಕಾಂತ್- ಸೌಂದರ್ಯ ನಟನೆಯ ತಾವಸಿ ಸಿನಿಮಾದಲ್ಲಿ ಮಾನಸಿಕ ಅಸ್ವಸ್ಥನ ಪಾತ್ರದ ಮೂಲಕ ಜನಪ್ರಿಯರಾಗಿದ್ದರು.

ಕೇರಳದ ತೇಣಿಯಲ್ಲಿ ಇಂದು ಬೆಳಗ್ಗೆ 4.30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.

ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಕೃಷ್ಣಮೂರ್ತಿ ಅವರನ್ನು ಮ್ಯಾನೇಜರ್ ಕೃಷ್ಮಮೂರ್ತಿ ಎಂದು ಕರೆಯಲಾಗುತ್ತಿತ್ತು. ಹಲವು ಸ್ಟಾರ್ ನಟರ ಜೊತೆ ನಟಿಸಿದ್ದ ಕೃಷ್ಣಮೂರ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT