ಕೃಷ್ಣಮೂರ್ತಿ 
ಸಿನಿಮಾ ಸುದ್ದಿ

ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ನಿಧನ

ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ಅಲಿಯಾಸ್ ಮ್ಯಾನೇಜರ್  ಕೃಷ್ಣಮೂರ್ತಿ ಕೇರಳದ ಕುಮಿಲಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಚೆನ್ನೈ: ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ಅಲಿಯಾಸ್ ಮ್ಯಾನೇಜರ್  ಕೃಷ್ಣಮೂರ್ತಿ ಕೇರಳದ ಕುಮಿಲಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೇರಳದ ಕುಮಿಲಿಯಲ್ಲಿ ಶೂಟಿಂಗ್ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ,  ವಿಜಯ್ ಕಾಂತ್- ಸೌಂದರ್ಯ ನಟನೆಯ ತಾವಸಿ ಸಿನಿಮಾದಲ್ಲಿ ಮಾನಸಿಕ ಅಸ್ವಸ್ಥನ ಪಾತ್ರದ ಮೂಲಕ ಜನಪ್ರಿಯರಾಗಿದ್ದರು.

ಕೇರಳದ ತೇಣಿಯಲ್ಲಿ ಇಂದು ಬೆಳಗ್ಗೆ 4.30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.

ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಕೃಷ್ಣಮೂರ್ತಿ ಅವರನ್ನು ಮ್ಯಾನೇಜರ್ ಕೃಷ್ಮಮೂರ್ತಿ ಎಂದು ಕರೆಯಲಾಗುತ್ತಿತ್ತು. ಹಲವು ಸ್ಟಾರ್ ನಟರ ಜೊತೆ ನಟಿಸಿದ್ದ ಕೃಷ್ಣಮೂರ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT