ಕೃಷ್ಣಮೂರ್ತಿ 
ಸಿನಿಮಾ ಸುದ್ದಿ

ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ನಿಧನ

ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ಅಲಿಯಾಸ್ ಮ್ಯಾನೇಜರ್  ಕೃಷ್ಣಮೂರ್ತಿ ಕೇರಳದ ಕುಮಿಲಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಚೆನ್ನೈ: ಜನಪ್ರಿಯ ತಮಿಳು ಹಾಸ್ಯನಟ ಕೃಷ್ಣಮೂರ್ತಿ ಅಲಿಯಾಸ್ ಮ್ಯಾನೇಜರ್  ಕೃಷ್ಣಮೂರ್ತಿ ಕೇರಳದ ಕುಮಿಲಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೇರಳದ ಕುಮಿಲಿಯಲ್ಲಿ ಶೂಟಿಂಗ್ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ,  ವಿಜಯ್ ಕಾಂತ್- ಸೌಂದರ್ಯ ನಟನೆಯ ತಾವಸಿ ಸಿನಿಮಾದಲ್ಲಿ ಮಾನಸಿಕ ಅಸ್ವಸ್ಥನ ಪಾತ್ರದ ಮೂಲಕ ಜನಪ್ರಿಯರಾಗಿದ್ದರು.

ಕೇರಳದ ತೇಣಿಯಲ್ಲಿ ಇಂದು ಬೆಳಗ್ಗೆ 4.30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.

ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಕೃಷ್ಣಮೂರ್ತಿ ಅವರನ್ನು ಮ್ಯಾನೇಜರ್ ಕೃಷ್ಮಮೂರ್ತಿ ಎಂದು ಕರೆಯಲಾಗುತ್ತಿತ್ತು. ಹಲವು ಸ್ಟಾರ್ ನಟರ ಜೊತೆ ನಟಿಸಿದ್ದ ಕೃಷ್ಣಮೂರ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಭವಿಷ್ಯದ ಬಾಹ್ಯಾಕಾಶ ಯಾನಕ್ಕೆ ಅಂತರರಾಷ್ಟ್ರೀಯ ಸಹಕಾರ ಮುಖ್ಯ: ಸುನಿತಾ ವಿಲಿಯಮ್ಸ್

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video

ದುರ್ಗಾಪೂಜೆ ವೇಳೆ 'ಬಂಗಾಳಿಗಳು ಮೀನು, ಮಟನ್ ತಿನ್ನುತ್ತಾರೆ': ಬಾಗೇಶ್ವರ ಬಾಬಾಗೆ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು!

ಮಾಯಾವತಿ 3ನೇ ಬಾರಿ ಯೂ-ಟರ್ನ್: ಸೋದರಳಿಯ ಆಕಾಶ್ ಆನಂದ್ ಗೆ ಮತ್ತೆ ಅವಕಾಶ; ಆದ್ರೆ ಮಾವನಿಗೆ ಷರತ್ತು ಅನ್ವಯ!