ರವಿಶಂಕರ್-ಸಾಯಿಕುಮಾರ್-ಅಯ್ಯಪ್ಪ 
ಸಿನಿಮಾ ಸುದ್ದಿ

ಮೂವರು ಸಹೋದರರನ್ನು ಒಂದೇ ಚಿತ್ರದಲ್ಲಿ ತೋರಿಸಿದ್ದು ದೊಡ್ಡ ಸಾಧನೆ: ಚೇತನ್ ಕುಮಾರ್

ಭರಾಟೆ ಚಿತ್ರದಲ್ಲಿ ಅಗ್ನಿ ಖ್ಯಾತಿಯ ಸಾಯಿ ಕುಮಾರ್, ಆರುಮುಘಂ ಖ್ಯಾತಿಯ ರವಿಶಂಕರ್ ಮತ್ತು ವಾನರಂ ಖ್ಯಾತಿಯ ಅ್ಯಯಪ್ಪ ನಟಿಸಿದ್ದು ಒಂದು ಚಿತ್ರದಲ್ಲಿ ಮೂವರು ಖಳನಟರು ಹಾಗೂ ಅಣ್ಣ ತಮ್ಮಂದಿರು ಕಾಣಿಸಿಕೊಂಡಿದ್ದಾರೆ.

ಬೆಂಗಳೂರು: ಭರಾಟೆ ಚಿತ್ರದಲ್ಲಿ ಅಗ್ನಿ ಖ್ಯಾತಿಯ ಸಾಯಿ ಕುಮಾರ್, ಆರುಮುಘಂ ಖ್ಯಾತಿಯ ರವಿಶಂಕರ್ ಮತ್ತು ವಾನರಂ ಖ್ಯಾತಿಯ ಅ್ಯಯಪ್ಪ ನಟಿಸಿದ್ದು ಒಂದು ಚಿತ್ರದಲ್ಲಿ ಮೂವರು ಖಳನಟರು ಹಾಗೂ ಅಣ್ಣ ತಮ್ಮಂದಿರು ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ಚೇತನ್ ಕುಮಾರ್ ಅವರು ಈ ಮೂವರು ಖಳನಟರನ್ನು ಒಂದೇ ವೇದಿಕೆ ಮೇಲೆ ತಂದಿದ್ದಾರೆ. ಆ ಮೂವರನ್ನು ಒಂದೇ ವೇದಿಕೆ ಮೇಲೆ ತಂದಿರುವುದು ದೊಡ್ಡ ಸಾಧನೆ ಎಂದು ಚೇತನ್ ಹೇಳಿದ್ದಾರೆ. 

ಭರಾಟೆ ಚಿತ್ರದಲ್ಲಿ ಬಹು ದೊಡ್ಡ ತಾರಾಗಣವಿದ್ದು 47 ಕಲಾವಿದರು ಅಭಿನಯಿಸಿದ್ದಾರೆ. ಅಕ್ಟೋಬರ್ 18ರಂದು ಚಿತ್ರ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ. 

ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಸುಪ್ರೀತ ಚಿತ್ರವನ್ನು ನಿರ್ಮಿಸಿದ್ದಾರೆ. ಶ್ರೀಮುರಳಿಗೆ ಜೋಡಿಯಾಗಿ ಶ್ರೀಲೀಲಾ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT