ನಟಿ ಹರಿಪ್ರಿಯಾ 
ಸಿನಿಮಾ ಸುದ್ದಿ

'ಎಲ್ಲಿದ್ದೆ ಇಲ್ಲಿ ತನಕ' ಆನ್ ಆ್ಯಂಡ್ ಆಫ್ ಸ್ಕ್ರೀನ್'ನಲ್ಲಿ ನಗಿಸುತ್ತಲೇ ಇತ್ತು: ನಟಿ ಹರಿಪ್ರಿಯಾ

ವರ್ಕೋಹಾಲಿಕ್ ಆಗಿರುವ ನಟಿ ಹರಿಪ್ರಿಯಾ ಅವರು ಒಂದೊಂದು ಸಿನಿಮಾಗಳಲ್ಲಿಯೂ ವಿಭಿನ್ನವಾದ ಪಾತ್ರಗಳ ಮೂಲಕ ಪ್ರೇಕ್ಷರ ಮನಗೆದ್ದಿದ್ದಾರೆ. ಪ್ರತಿಭಾನ್ವಿತ ನಟಿಯಾಗಿರುವ ಹರಿಪ್ರಿಯಾ ಅವರು, ಎಲ್ಲಿದ್ದೆ ಇಲ್ಲಿ ತನಕ ಚಿತ್ರದ ಮೂಲಕ ಪ್ರೇಕ್ಷಕರ ಮುಖಾಮುಖಿಯಾಗೋ ತವಕದಲ್ಲಿದ್ದಾರೆ. 

ವರ್ಕೋಹಾಲಿಕ್ ಆಗಿರುವ ನಟಿ ಹರಿಪ್ರಿಯಾ ಅವರು ಒಂದೊಂದು ಸಿನಿಮಾಗಳಲ್ಲಿಯೂ ವಿಭಿನ್ನವಾದ ಪಾತ್ರಗಳ ಮೂಲಕ ಪ್ರೇಕ್ಷರ ಮನಗೆದ್ದಿದ್ದಾರೆ. ಪ್ರತಿಭಾನ್ವಿತ ನಟಿಯಾಗಿರುವ ಹರಿಪ್ರಿಯಾ ಅವರು, ಎಲ್ಲಿದ್ದೆ ಇಲ್ಲಿ ತನಕ ಚಿತ್ರದ ಮೂಲಕ ಪ್ರೇಕ್ಷಕರ ಮುಖಾಮುಖಿಯಾಗೋ ತವಕದಲ್ಲಿದ್ದಾರೆ. 

ಹಾಸ್ಯವನ್ನು ಹಗುರವಾಗಿ ಪರಿಗಣಿಸಲಾಗದು. ಚಿತ್ರದಲ್ಲಿರುವ ಕಾಮಿಡಿ ಉತ್ತಮ ವಾತಾವರಣವನ್ನು ಸೃಷ್ಟಿಸಿದ್ದು, ಒತ್ತಡದಿಂದ ಹೊರಬರುವಂತೆ ಮಾಡುತ್ತದೆ. ಲೋಕೇಶ್ ಪ್ರೋಡಕ್ಷನ್ ನಿಂದ ಎಲ್ಲಿದ್ದೆ ಇಲ್ಲಿ ತನಕ ಚಿತ್ರ ಹೊರಬರುತ್ತಿದ್ದು, ಇದೇ ಅಕ್ಟೋಬರ್ 11ಕ್ಕೆ ಬಿಡುಗಡೆಯಾಗಲಿದೆ ಎಂದು ನಟಿ ಹರಿಪ್ರಿಯಾ ಅವರು ಹೇಳಿದ್ದಾರೆ. 

ಮೊದಲಿಗೆ ಹೇಳಬೇಕೆಂದರೆ, ಸೃಜನ್ ಲೋಕೇಶ್ ನನ್ನ ಉತ್ತಮ ಸ್ನೇಹಿತ. ಕಳೆದ 10 ವರ್ಷಗಳಿಂದ ಸೃಜನ್ ಲೋಕೇಶ್ ಗೊತ್ತಿರುವ ಗೆಳೆಯರಾಗಿದ್ದಾರೆ. ಸಾಧು ಕೋಕಿಲಾ, ಗಿರಿ ಹಾಗೂ ವಿಶ್ವ ಅವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದೇನೆ. ಎಲ್ಲಿದ್ದೆ ಇಲ್ಲಿ ತನಕ ಚಿತ್ರ ಹಾಸ್ಯ ಹಾಗೂ ಫ್ಯಾಮಿಲಿ ಎಂಟರ್ಟೇನರ್ ಚಿತ್ರ. ಚಿತ್ರದಲ್ಲಿ ಯಾವುದೇ ವಯಸ್ಸಿನ ನಿರ್ಬಂಧಗಳಿಲ್ಲ. ಚಿತ್ರವನ್ನು ನೋಡಿದ ಪ್ರೇಕ್ಷಕರ ಕೆಲಸ ಹೊಟ್ಟೆ ಹುಣ್ಣಾಗುವಷ್ಟು ಬರೀ ನಗುವುದಷ್ಟೇ. ಚಿತ್ರವು ಆನ್ ಆ್ಯಂಡ್ ಆಫ್ ಸ್ಕ್ರೀನ್ ನಲ್ಲೂ ನಗು ತರಿಸುತ್ತಲೇ ಇತ್ತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT