ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಕಾರು ನಿಲ್ಲಿಸಿ ವಯಸ್ಸಾದ ವ್ಯಕ್ತಿಗೆ ಹಣ ನೀಡಿದ ಸ್ಯಾಂಡಲ್‌ವುಡ್‌ ಖ್ಯಾತ ನಟ!

ರಣ ಬಿಸಿಲಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ವಯಸ್ಸಾದ ವ್ಯಕ್ತಿಯೊಬ್ಬರಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರೊಬ್ಬರು ಹಣ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರು: ರಣ ಬಿಸಿಲಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ವಯಸ್ಸಾದ ವ್ಯಕ್ತಿಯೊಬ್ಬರಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರೊಬ್ಬರು ಹಣ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. 

ನಾಗವಾರದ ಬಳಿ ಶಿವರಾಜ್ ಕುಮಾರ್ ಹೋಗುತ್ತಿದ್ದಾಗ ಬಿಸಿಲಲ್ಲಿ ನಿಂತಿದ್ದ ವೃದ್ಧರೊಬ್ಬರನ್ನು ನೋಡಿದ್ದಾರೆ. ಕೂಡಲೇ ತಮ್ಮ ಕಾರನ್ನು ನಿಲ್ಲಿಸಿ ಜೇಬಿನಲ್ಲಿದ್ದ ಹಣವನ್ನು ತೆಗೆದು ವೃದ್ಧನಿಗೆ ನೀಡಿದ್ದಾರೆ.

ಇದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು.

ಈ ಫೋಟೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದು ಈ ಫೋಟೋಗಳು ವೈರಲ್ ಆಗಿದೆ. ಇದನ್ನು ನೋಡಿದ ಶಿವಣ್ಣ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT