'ಆಸ್ಕರ್' ಪ್ರಶಸ್ತಿ ದಯಾಳ್ ಬಿಗ್ ಬಯಕೆ! 
ಸಿನಿಮಾ ಸುದ್ದಿ

'ಆಸ್ಕರ್' ಪ್ರಶಸ್ತಿ ದಯಾಳ್ ಬಿಗ್ ಬಯಕೆ!

ಗೋವಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿರುವ ’ರಂಗನಾಯಕಿ’ ಚಿತ್ರದ ನಿರ್ದೇಶಕ ದಯಾಳ್ ಪದ್ಮನಾಭನ್ ಕನಸೇನು ಗೊತ್ತೇ? ಆಸ್ಕರ್ ಪ್ರಶಸ್ತಿ ಪಡೆಯಬಲ್ಲ ಚಿತ್ರ ನಿರ್ಮಿಸುವುದು!

ಬೆಂಗಳೂರು: ಅವಕಾಶ ಆಕಾಶದಾಚೆಗೂ ವ್ಯಾಪಿಸಬಹುದು, ಕನಸಿನ ಹಕ್ಕಿಗೆ ರೆಕ್ಕೆ ಮೂಡಿದರೆ ಇಚ್ಛೆಯಿದ್ದೆಡಿಗೆ ಹಾರಬಹುದು ಅಲ್ಲವೇ?  ವಿಭಿನ್ನ ರೀತಿಯ ಚಿತ್ರಗಳನ್ನು ನಿರ್ಮಿಸಿ, ಪ್ರಸ್ತುತ ಗೋವಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿರುವ ’ರಂಗನಾಯಕಿ’ ಚಿತ್ರದ ನಿರ್ದೇಶಕ ದಯಾಳ್ ಪದ್ಮನಾಭನ್ ಕನಸೇನು ಗೊತ್ತೇ? ಆಸ್ಕರ್ ಪ್ರಶಸ್ತಿ ಪಡೆಯಬಲ್ಲ ಚಿತ್ರ ನಿರ್ಮಿಸುವುದು!

ಮಹಿಳಾ ಪ್ರಧಾನ ಚಿತ್ರ ’ರಂಗನಾಯಕಿ’ ಯ ಅಧಿಕೃತ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ತಮ್ಮ ಚಿತ್ರ ನವೆಂಬರ್ ೨೪ರಂದು ಪನೋರಮಾದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡುವುದರ ಜತೆಗೆ, ತಮ್ಮ ಕನಸನ್ನೂ ಹಂಚಿಕೊಂಡಿದ್ದಾರೆ. ಈ ಹಿಂದೆ ಹಗ್ಗದ ಕೊನೆ, ಆಕ್ಟರ್, ಆ ಕರಾಳ ರಾತ್ರಿ ಚಿತ್ರಗಳನ್ನು ಪನೋರಮಾಗೆ ಕಳುಹಿಸಲು ಯತ್ನಿಸಿ ವಿಫಲವಾದೆ  ಆದರೆ ಈಗ ’ರಂಗನಾಯಕಿ’ ಯ ಮೂಲಕ ಸಫಲವಾಯಿತು  ಆದರೆ ಆಸ್ಕರ್ ಪ್ರಶಸ್ತಿ ಪಡೆಯುಬೇಕು ಎಂಬುದು ನನ್ನ ಬಹುದೊಡ್ಡ ಕನಸು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT