ದಂಡುಪಾಳ್ಯಂ 4 
ಸಿನಿಮಾ ಸುದ್ದಿ

ನವೆಂಬರ್ ೧ಕ್ಕೆ ಲಗ್ಗೆಯಿಡಲಿದೆ ದಂಡುಪಾಳ್ಯಂ-೪

ಕ್ರೈಂ ಕಥಾಹಂದರದ  ದಂಡುಪಾಳ್ಯಂ-೪ ಮುಂದಿನ ತಿಂಗಳು ನವೆಂಬರ್ ೧ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ  ಚಿತ್ರಕ್ಕೆ ಕೆ ಟಿ ನಾಯಕ್ ನಿರ್ದೇಶನವಿದ್ದು, ವೆಂಕಟ್ ಬಂಡವಾಳ  ಹೂಡಿದ್ದಾರೆ.

ಬೆಂಗಳೂರು: ಕ್ರೈಂ ಕಥಾಹಂದರದ  ದಂಡುಪಾಳ್ಯಂ-೪ ಮುಂದಿನ ತಿಂಗಳು ನವೆಂಬರ್ ೧ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ  ಚಿತ್ರಕ್ಕೆ ಕೆ ಟಿ ನಾಯಕ್ ನಿರ್ದೇಶನವಿದ್ದು, ವೆಂಕಟ್ ಬಂಡವಾಳ  ಹೂಡಿದ್ದಾರೆ.

ಗುರುವಾರ ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ನಟ ಧ್ರುವ ಸರ್ಜಾ, ಸಂಗೀತ  ನಿರ್ದೇಶಕ ಅರ್ಜುನ್ ಜನ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಕಾರ್ಯದರ್ಶಿ  ಭಾ.ಮಾ ಹರೀಶ್, ಭಾ.ಮಾ ಗಿರೀಶ್ ಮೊದಲಾದವರು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ ಈವರೆಗೂ  ದಂಡುಪಾಳ್ಯ ಚಿತ್ರದ ೩ ಭಾಗಗಳು ತೆರೆಕಂಡಿವೆ  ನಾಲ್ಕನೆಯ ಭಾಗಕ್ಕೆ ದಂಡುಪಾಳ್ಯಂ ಎಂಬ  ಶೀರ್ಷಿಕೆಯಿದೆ.

ಕಾನೂನು ಎಷ್ಟೇ ಬಲವಾಗಿದ್ದರೂ, ಅಪರಾಧಗಳು ನಿಲ್ಲದು  ಅಂತೆಯೇ ಅಪರಾಧಿ  ಎಷ್ಟೇ ಚತುರಮತಿಯಾಗಿದ್ದರೂ, ಕಾನೂನಿನಿಂದ ತಪ್ಪಿಸಿಕೊಳ್ಳಲಾಗದು  ಇದನ್ನೇ  ದಂಡುಪಾಳ್ಯಂನಲ್ಲಿ ತೋರಿಸಲಾಗಿದೆ.  ಜತೆಗೆ ಸಮಾಜದಲ್ಲಿ ಇಂತಹ ದುಷ್ಟರಿದ್ದು, ಒಂಟಿ  ಮಹಿಳೆಯರು, ವೃದ್ಧರು ಜಾಗ್ರತೆ ವಹಿಸಬೇಕೆಂಬ ಸಂದೇಶವಿದೆ ಎಂದು ನಿರ್ದೇಶಕ ಕೆ ಟಿ ನಾಯಕ್  ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT