ಅಲ್ಲು ಅರ್ಜುನ್ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಕಾಲಿಟ್ಟ ನಟ ಅಲ್ಲು ಅರ್ಜುನ್ 

ನಟ ಅಲ್ಲು ಅರ್ಜುನ್‌ಗೆ ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲ, ಇತರೆ ಭಾಷೆಗಳಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇದೀಗ ಅವರ ಪಯಣ ಸ್ಯಾಂಡಲ್‌ವುಡ್‌ನತ್ತಲೂ ಮುಂದುವರಿದಿದೆ.

ನಟ ಅಲ್ಲು ಅರ್ಜುನ್‌ಗೆ ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲ, ಇತರೆ ಭಾಷೆಗಳಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇದೀಗ ಅವರ ಪಯಣ ಸ್ಯಾಂಡಲ್‌ವುಡ್‌ನತ್ತಲೂ ಮುಂದುವರಿದಿದೆ.

ಏಪ್ರಿಲ್ 8 ಅಲ್ಲು ಅರ್ಜುನ್  ಜನ್ಮದಿನ. ಈ ಸಂದರ್ಭದಲ್ಲಿ ಅವರ ಮುಂದಿನ 'ಪುಷ್ಪ' ಸಿನಿಮಾದ ಫಸ್ಟ್‌ಲುಕ್ ಹಾಗೂ ಟೈಟಲ್‌ ಘೋಷಣೆ ಮಾಡಲಾಗಿದೆ. ವಿಶೇಷವೆಂದರೆ, ಈ ಸಿನಿಮಾ ಕನ್ನಡದಲ್ಲೂ ಸಿದ್ಧಗೊಳ್ಳಲಿದೆ. 

ಇದೇ ಮೊದಲ ಬಾರಿಗೆ ಅಲ್ಲು ಅರ್ಜುನ್ ಸಿನಿಮಾವೊಂದು ಕನ್ನಡದಲ್ಲೂ ತಯಾರಾಗುತ್ತಿದೆ. 'ಪುಷ್ಪ' ತೆಲುಗು, ಕನ್ನಡ ಮಾತ್ರವಲ್ಲದೆ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಏಕಕಾಲದಲ್ಲಿ ನಿರ್ಮಾಣಗೊಂಡು ತೆರೆಗೆ ಬರಲಿದೆ.

'ಪುಷ್ಪ'ದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಅವರಿಲ್ಲಿ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 'ಪುಷ್ಪ' ಐದು ಭಾಷೆಗಳಲ್ಲಿ ಬರಲಿದೆ. ಕಥಾನಾಯಕನ ಹೆಸರು 'ಪುಷ್ಪರಾಜ್‌' ಎಂದು ಇರುವುದರಿಂದ ಚಿತ್ರದ ಶೀರ್ಷಿಕೆ 'ಪುಷ್ಪ' ಎಂದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT