ಧನಂಜಯ್ 
ಸಿನಿಮಾ ಸುದ್ದಿ

ಟಾಲಿವುಡ್ ಗೆ ಧನಂಜಯ್: ಅಲ್ಲು ಅರ್ಜನ್ ನಟನೆಯ ಪುಷ್ಪ ಸಿನಿಮಾದಲ್ಲಿ ಡಾಲಿ

ನಿಮಾದಲ್ಲಿ ನಟಿಸಿದ್ದರು. ಆ ಮೂಲಕ ತೆಲುಗಿಗೆ ಪಾದರ್ಪಣೆ ಮಾಡಿದ್ದರು. ಕನ್ನಡದಲ್ಲಿ ಚಿತ್ರೀಕರಿಸಿದ್ದ ಈ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ ಬಿಡುಗಡೆ ಆಗಿತ್ತು. ಇದೀಗ ಮತ್ತೆ ಟಾಲಿವುಡ್​​ನಲ್ಲಿ ನಟಿಸುವ ಅವಕಾಶ ಡಾಲಿಗೆ ಪಾಲಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಟಾಲಿವುಡ್ ನಟ ಅರ್ಲು ಅರ್ಜುನ್ ಪುಷ್ಟ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕಿ ಪಾತ್ರವನ್ನ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮಾಡುತ್ತಿದ್ದಾರೆ. ಇದೀಗ ಹರಿದಾಡುತ್ತಿರುವ ಸುದ್ದಿ ಪ್ರಕಾರ ಡಾಲಿ ಧನಂಜಯ್​ ಅವರಿಗೂ ಪುಷ್ಟ ಸಿನಿಮಾದಲ್ಲಿ ನಟಿಸುವಂತೆ ಆಫರ್ ಬಂದಿದೆ ಎಂದು ಹೇಳಲಾಗುತ್ತಿದೆ..

ಡಾಲಿ ಧನಂಜಯ್ ಈ ಹಿಂದೆ ರಾಮ್​ ಗೋಪಾಲ್ ವರ್ಮಾ ನಿರ್ದೇಶನದ ‘ಭೈರವ ಗೀತಾ‘ ಸಿನಿಮಾದಲ್ಲಿ ನಟಿಸಿದ್ದರು. ಆ ಮೂಲಕ ತೆಲುಗಿಗೆ ಪಾದರ್ಪಣೆ ಮಾಡಿದ್ದರು. ಕನ್ನಡದಲ್ಲಿ ಚಿತ್ರೀಕರಿಸಿದ್ದ ಈ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ ಬಿಡುಗಡೆ ಆಗಿತ್ತು. ಇದೀಗ ಮತ್ತೆ ಟಾಲಿವುಡ್​​ನಲ್ಲಿ ನಟಿಸುವ ಅವಕಾಶ ಡಾಲಿಗೆ ಪಾಲಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಪುಷ್ಟ ಸಿನಿಮಾದಲ್ಲಿ ಡಾಲಿಗೆ ತಕ್ಕಂತಹ ನಿರ್ಣಾಯಕ ಪಾತ್ರವೊಂದಿದೆಯಂತೆ. ಈ ಹಿಂದೆ ಬಾಬ್ಬಿ ಸಿಂಹ ಮತ್ತು ರಾಜ್ ದೀಪಕ್ ಶೆಟ್ಟಿ ಅವರ ಹೆಸರುಗಳು ಕೇಳಿ ಬಂದಿದ್ದವು. ಆದರೀಗ ಧನಂಜಯ್ ಹೆಸರನ್ನು ಚಿತ್ರತಂಡ ಅಂತಿಮಗೊಳಿಸಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಮತ್ತೊಂದೆಡೆ ಡಾಲಿಯೇ ಈ ಪಾತ್ರಕ್ಕೆ ಸೂಕ್ತರಾದವರು ಎಂದು ಚಿತ್ರತಂಡ ಮಾತನಾಡಿಕೊಳ್ಳುತ್ತಿದ್ದಾರಂತೆ. ಆದರೆ  ಈ ಸುದ್ದಿ ನಿಜವೇ? ಡಾಲಿಗೆ ಇಂತದೊಂದು ಆಫರ್​ ಬಂದಿದೆಯೇ? ಎಂಬುದು ಲಾಕ್​ ಡೌನ್​ ಮುಗಿದ ನಂತರ ಗೊತ್ತಾಗಲಿದೆ.

ಪುಷ್ಟ ಸಿನಿಮಾದಲ್ಲಿ ಡಾಲಿಗೆ ತಕ್ಕಂತಹ ನಿರ್ಣಾಯಕ ಪಾತ್ರವೊಂದಿದೆಯಂತೆ. ಈ ಹಿಂದೆ ಬಾಬ್ಬಿ ಸಿಂಹ ಮತ್ತು ರಾಜ್ ದೀಪಕ್ ಶೆಟ್ಟಿ ಅವರ ಹೆಸರುಗಳು ಕೇಳಿ ಬಂದಿದ್ದವು. ಆದರೀಗ ಧನಂಜಯ್ ಹೆಸರನ್ನು ಚಿತ್ರತಂಡ ಅಂತಿಮಗೊಳಿಸಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಮತ್ತೊಂದೆಡೆ ಡಾಲಿಯೇ ಈ ಪಾತ್ರಕ್ಕೆ ಸೂಕ್ತರಾದವರು ಎಂದು ಚಿತ್ರತಂಡ ಮಾತನಾಡಿಕೊಳ್ಳುತ್ತಿದ್ದಾರಂತೆ. ಆದರೆ  ಈ ಸುದ್ದಿ ನಿಜವೇ? ಡಾಲಿಗೆ ಇಂತದೊಂದು ಆಫರ್​ ಬಂದಿದೆಯೇ? ಎಂಬುದು ಲಾಕ್​ ಡೌನ್​ ಮುಗಿದ ನಂತರ ಗೊತ್ತಾಗಲಿದೆ.

ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದರೆ, ದೇವಿ ಶ್ರಿಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ ಮಿರೋಸ್ಲಾ ಕುಬಾ ಬ್ರೋಜೆಕ್ ಸಿನಿಮಾಟೋಗ್ರಾಫಿ ಮಾಡುತ್ತಿದ್ದಾರೆ. ಈ ಸಿನಿಮಾ ಅಲ್ಲು ಅರ್ಜುನ್ ಅವರ 20ನೇ ಸಿನಿಮಾವಾಗಿದೆ .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT