ರಾಜವರ್ಧನ್ 
ಸಿನಿಮಾ ಸುದ್ದಿ

ಮುಂದಿನ ಕಮರ್ಷಿಯಲ್ ಚಿತ್ರಕ್ಕಾಗಿ ದೇಹವನ್ನು ಹುರಿಗೊಳಿಸಿದ ರಾಜವರ್ಧನ್

ಬಿಚ್ಚುಗತ್ತಿ:ಚಾಪ್ಟರ್ 1 ದಲವಾಯಿ ದಂಗೆ ಎಂಬ ಐತಿಹಾಸಿಕ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ರಾಜವರ್ಧನ್ ಈ ಬಾರಿ ಕಮರ್ಷಿಯಲ್ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಅದು ಕುಮರೇಶ್ ಎಂ ನಿರ್ದೇಶನದ ಚಿತ್ರ. ನೂರೊಂದು ನೆನಪು ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ಕುಮರೇಶ್ ಗೆ ಇದು ಎರಡನೇ ಚಿತ್ರ.

ಬಿಚ್ಚುಗತ್ತಿ:ಚಾಪ್ಟರ್ 1 ದಲವಾಯಿ ದಂಗೆ ಎಂಬ ಐತಿಹಾಸಿಕ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ರಾಜವರ್ಧನ್ ಈ ಬಾರಿ ಕಮರ್ಷಿಯಲ್ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಅದು ಕುಮರೇಶ್ ಎಂ ನಿರ್ದೇಶನದ ಚಿತ್ರ. ನೂರೊಂದು ನೆನಪು ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ಕುಮರೇಶ್ ಗೆ ಇದು ಎರಡನೇ ಚಿತ್ರ.

ಇನ್ನೂ ಹೆಸರಿಡದ ಈ ಚಿತ್ರ ಒಂದು ನೈಜ ಘಟನೆಯ ದೊಡ್ಡ ಹಗರಣಕ್ಕೆ ಸಂಬಂಧಿಸಿದ ಚಿತ್ರವಾಗಿದ್ದು ಇದಕ್ಕಾಗಿ ರಾಜವರ್ಧನ್ ತಮ್ಮ ದೇಹದ ಆಕಾರದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ.

ಪ್ರತಿ ಚಿತ್ರದಲ್ಲಿ ನಾನು ಏನಾದರೊಂದು ಹೊಸದನ್ನು ಮಾಡುತ್ತೇನೆ. ಮಾಸ್ ಆಗಿ ನಾನು ಮುಂದಿನ ಚಿತ್ರದಲ್ಲಿ ಬರಲಿದ್ದೇನೆ. ಇದು ನೈಜ ಘಟನೆಯಾಧಾರಿತ ಚಿತ್ರವಾಗಿದ್ದು ಕುಮರೇಶ್ ಅವರು ಕಥೆ ಬರೆದ ರೀತಿ ಇಷ್ಟವಾಗಿದೆ. ಇದರಿಂದ ನನ್ನ ವೃತ್ತಿಗೆ ಬ್ರೇಕ್ ಸಿಗಬಹುದು ಎಂದು ಭಾವಿಸಿದ್ದೇನೆ ಎಂದು ರಾಜವರ್ಧನ್ ಹೇಳುತ್ತಾರೆ.

ಈ ಚಿತ್ರಕ್ಕಾಗಿ ನಾನು ಲಾಕ್ ಡೌನ್ ಸಮಯದಲ್ಲಿ ಸಾಕಷ್ಟು ವರ್ಕೌಟ್ ಮಾಡಿದ್ದೇನೆ, ಅದಕ್ಕಾಗಿ ಬಾಕ್ಸಿಂಗ್ ಅಭ್ಯಾಸ ಮಾಡಿದೆ ಎನ್ನುತ್ತಾರೆ ರಾಜವರ್ಧನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT