ಚಿರಂಜೀವಿ ಸರ್ಜಾ 
ಸಿನಿಮಾ ಸುದ್ದಿ

ಇತ್ತೀಚೆಗೆ ನಿಧನರಾದ  ನಟನ ಪೋಸ್ಟ್ ಮಾರ್ಟಮ್ ಮಾಡಿಲ್ಲ ಏಕೆ? ಸ್ಟಾರ್ ನಿರ್ದೇಶಕರ ಪ್ರಶ್ನೆಗೆ ಸ್ಯಾಂಡಲ್ ವುಡ್ ತತ್ತರ!

ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಷಯ ಗಾಂಧಿನಗರಗದಲ್ಲಿ ಸ್ಫೋಟಗೊಂಡಿದೆ. ಡ್ರಗ್ಸ್ ಮಾಫಿಯಾ ಕುರಿತು ಸ್ಯಾಂಡಲ್​ ವುಡ್​ನ ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿ ಸಿಡಿಸಿದ್ದಾರೆ.

ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಷಯ ಗಾಂಧಿನಗರಗದಲ್ಲಿ ಸ್ಫೋಟಗೊಂಡಿದೆ. ಡ್ರಗ್ಸ್ ಮಾಫಿಯಾ ಕುರಿತು ಸ್ಯಾಂಡಲ್​ ವುಡ್​ನ ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿ ಸಿಡಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಚಿರಂಜೀವಿ ಸರ್ಜಾ ಅವರ ಮರಣೋತ್ತರ ಪರೀಕ್ಷೆಯನ್ನೇಕೆ ಮಾಡಲಿಲ್ಲ..? ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಅವರು ಸಾಯಲು ಕಾರಣವೇನು..? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ” ಎಂದು ನಟ ಚಿರಂಜೀವಿ ಸಾವಿನ ಬಗ್ಗೆ ಇಂದ್ರಜಿತ್ ಅನುಮಾನ ವ್ಯಕ್ತಪಡಿಸಿದ್ದಾರೆ.

'ಕೆಲವು ವರ್ಷಗಳ ಹಿಂದೆ ಬೆಂಗಳೂರಿನ ಸೌತ್‌ ಎಂಡ್‌ ಸರ್ಕಲ್‌ ಬಳಿ ಕಾರು ಅಪಘಾತ ಆದಾಗ ಅದರಲ್ಲಿ ಮಾದಕ ವಸ್ತು ಸಿಕ್ತು ಎನ್ನಲಾಗಿತ್ತು. ಆದರೆ ನಂತರ ಅದರ ತನಿಖೆ ಏನಾಯಿತು? ಅದರಲ್ಲಿ ಕೆಲವರ ಹೆಸರು ಕೇಳಿಬಂದರೂ ಯಾಕೆ ಶಿಕ್ಷೆ ಆಗಲಿಲ್ಲ' ಎಂದು ಅವರು ಪ್ರಶ್ನಿಸಿದ್ದಾರೆ. ಒಟ್ಟಾರೆ ಈಗ ನಡೆಯುತ್ತಿರುವ ಎಲ್ಲ ಘಟನೆಗಳ ಬಗ್ಗೆ ಇಂದ್ರಜಿತ್‌ ಮಾತನಾಡಿರುವುದು ಹೊಸ ಸಂಚಲನಕ್ಕೆ ಕಾರಣ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT