ಡಾ. ವಿಷ್ಣುವರ್ಧನ್, ಸುಮಲತಾ 
ಸಿನಿಮಾ ಸುದ್ದಿ

ವಿಷ್ಣುವಿನ ಘನತೆಗೆ ಸಾಸಿವೆ ಕಾಳಿನಷ್ಟು ಧಕ್ಕೆಯಾಗದು- ಸುಮಲತಾ

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.

ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.
 
ಶನಿವಾರ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್, ಜಗ್ಗೇಶ್, ಗಣೇಶ್, ಶ್ರೀಮುರುಳಿ, ಸೃಜನ್ ಲೋಕೇಶ್ ಸೇರಿದಂತೆ ಅನೇಕ ನಿರ್ದೇಶಕರು ವಿಜಯ್ ರಂಗರಾಜು ಅವರ ಮಾತುಗಳನ್ನು ಖಂಡಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸಂಸದೆ ಸುಮಲತಾ ಅಂಬರೀಷ್ , ಸರಣಿ ಟ್ವೀಟ್ ಮಾಡಿದ್ದಾರೆ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ಇಂತಹ 'ಚೀಪ್ ಪಬ್ಲಿಸಿಟಿ' ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?