ಜಗ್ಗೇಶ್-ದರ್ಶನ್ 
ಸಿನಿಮಾ ಸುದ್ದಿ

ನಿಜವಾದ ಸುಖವಿರುವುದು ಮಣ್ಣಲ್ಲೇ, ರೈತರೇ ನಿಜವಾದ ವೀರರು: ದರ್ಶನ್, ಜಗ್ಗೇಶ್

ಅನ್ನದಾತರಿಗೆ ಸ್ಯಾಂಡಲ್ ವುಡ್ ನ ಹಲವು ನಟರು ಶುಭಾಶಯ ಕೋರುತ್ತಿದ್ದು, ಹಿರಿಯ ನಟ ಜಗ್ಗೇಶ್ ‘ಮಣ್ಣಲ್ಲಿ ಇರುವ ಸುಖ ಎಲ್ಲೂ ಸಿಗದು’ ಎಂದಿದ್ದರೆ, ರೈತರೇ ನಿಜವಾದ ವೀರರು ಎಂದು ದರ್ಶನ್ ಹೇಳಿದ್ದಾರೆ.

ಬೆಂಗಳೂರು: ಅನ್ನದಾತರಿಗೆ ಸ್ಯಾಂಡಲ್ ವುಡ್ ನ ಹಲವು ನಟರು ಶುಭಾಶಯ ಕೋರುತ್ತಿದ್ದು, ಹಿರಿಯ ನಟ ಜಗ್ಗೇಶ್ ‘ಮಣ್ಣಲ್ಲಿ ಇರುವ ಸುಖ ಎಲ್ಲೂ ಸಿಗದು’ ಎಂದಿದ್ದರೆ, ರೈತರೇ ನಿಜವಾದ ವೀರರು ಎಂದು ದರ್ಶನ್ ಹೇಳಿದ್ದಾರೆ.

ವಿಶ್ವ ರೈತ ದಿನಾಚರಣೆಯಂದು ಅನ್ನದಾತರಿಗೆ ಶುಭ ಕೋರಲಾಗುತ್ತಿದೆ. ರೈತರ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, 'ತಾತಚಿಕ್ಕಪ್ಪಂದಿರು ಹೂಡುತ್ತಿದ್ದ ನೇಗಿಲಮೇಲೆ ಬೆಳೆದ ರೈತರ ಕುಡಿ ನಾನು. 100%ಗೆ 50%ಯುವಕರು ಈ ಕಾಯಕ ಬಿಟ್ಟು ಅಲ್ಪ ಆದಾಯಕ್ಕೆ ಪಟ್ಟಣ ಜೀವನಕ್ಕೆ ಹೋಗಿಬಿಟ್ಟರು. ಬಣಗುಡುತ್ತಿದೆ ಹೊಲಗದ್ದೆ. ಖಾಲಿಕೊಟ್ಟಿಗೆ. ಒಣಗಿದೆ ಗೊಬ್ಬರದಗುಂಡಿ. ಓ ಮನಸೆ ಮಣ್ಣಲ್ಲಿ ಇರುವ ಸುಖ ಎಲ್ಲೂ ಸಿಗದು ಮರಳಿ ಮಣ್ಣಿಗೆ. ಕೊಂಡು ತಿನ್ನುವುದಕ್ಕಿಂತ ಬೆಳೆದುತಿನ್ನುವ ಎಂದಿದ್ದಾರೆ.

ನಟ ದರ್ಶನ್, ರೈತರೇ ನಿಜವಾದ ವೀರರು.  ಅವರು ಸಮರ್ಪಣೆ ಮತ್ತು ಶ್ರಮದಿಂದ ಬಂಜರು ಭೂಮಿಯನ್ನು ಆಹಾರ ಉತ್ಪಾದಿಸುವ ಭೂಮಿಯನ್ನಾಗಿ ಪರಿವರ್ತಿಸುತ್ತಾರೆ. ತಮ್ಮ ಹೃದಯ, ಆತ್ಮವನ್ನು ಮಣ್ಣಿನಲ್ಲಿರಿಸಿ ದುಡಿಯುವ ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT