ಭರತ್ 
ಸಿನಿಮಾ ಸುದ್ದಿ

ಕಂಠಿ, ಸಾಹೇಬ ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ

ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

45 ವರ್ಷದ ಭರತ್‌ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, ಹೊಸ ಸಿನಿಮಾದ ತಯಾರಿಯಲ್ಲಿದ್ದಾಗಲೇ ವಿಧಿವಶರಾಗಿದ್ದಾರೆ. ರಾಮನಗರ ಚಿಕ್ಕಮುಳುವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಯಲ್ಲಿ ವಾಸವಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT