ಭರತ್ 
ಸಿನಿಮಾ ಸುದ್ದಿ

ಕಂಠಿ, ಸಾಹೇಬ ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ

ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

45 ವರ್ಷದ ಭರತ್‌ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, ಹೊಸ ಸಿನಿಮಾದ ತಯಾರಿಯಲ್ಲಿದ್ದಾಗಲೇ ವಿಧಿವಶರಾಗಿದ್ದಾರೆ. ರಾಮನಗರ ಚಿಕ್ಕಮುಳುವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಯಲ್ಲಿ ವಾಸವಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?